- Advertisement -
Banglore news:
Feb:25: ಬೆಂಗಳೂರು ವಿಶ್ವವಿದ್ಯಾಲಯದ ಅರಣ್ಯಕ್ಕೆ ಬೆಂಕಿ ತಗುಲಿದ ಘಟನೆ ನಡೆದಿದೆ. ಸುಮಾರು 3.30 ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. 5-6 ಎಕರೆ ಆವರಣ ಬೆಂಕಿಗಾಹುತಿಯಾಗಿದೆ. ಜ್ಞಾನ ಭಾರತಿ ಪೊಲೀಸ್ ಠಾಣೆ ಹಿಂಬಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ 1200 ಚ ಕಿಲೋ ಮೀಟರ್ ವಿಸ್ತೀರ್ಣದಲ್ಲಿ ಅರಣ್ಯ ನಾಶವಾಗಿದೆ. ಧಗಧಗನೆ ಹೊತ್ತಿ ಉರುಯುತ್ತಿದ್ದ ಅರಣ್ಯದಲ್ಲಿ ಅಗ್ನಿಶಾಮಕದಳದ ಸಿಬ್ಬಂಧಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಇನ್ನು ವಿಶ್ವವಿದ್ಯಾಲಯದ ಈ ಆವರಣದಲ್ಲಿ ಪ್ರತಿ ವರ್ಷವೂ ಈ ಬೆಂಕಿ ಅನಾಹುತ ನಡೆಯುತ್ತಿದ್ದು ಕಾರಣ ಮಾತ್ರ ಇನ್ನೂ ತಿಳಿದು ಬಂದಿಲ್ಲ. ಆದರೂ ಅವಘಡದಲ್ಲಿ ಯಾವುದೇ ಅನಾಹುತಗಳು ಸಂಭವಿಸಿಲ್ಲ.
ಬಿಜೆಪಿಯವರು ನೂರು ಸುಳ್ಳು ಹೇಳುತ್ತಾರೆ, ಮೂರು ಕೆಲಸ ಮಾಡುತ್ತಾರೆ: ಹೆಚ್.ಡಿ.ಕೆ
- Advertisement -