Basavaraj Bommai: ರೈತರ ದುಡಿಮೆಗೆ ಬೆಲೆ ಸಿಗುವಂತೆ ಸಹಕಾರಿ ಬ್ಯಾಂಕ್ ಕಾರ್ಯ ನಿರ್ವಹಿಸಬೇಕು:

ಹಾವೇರಿ: ರೈತರ ದುಡಿಮೆಗೆ ಬೆಲೆ ಸಿಗುವಂತೆ ಸಹಕಾರಿ ಬ್ಯಾಂಕ್ ಕಾರ್ಯ ನಿರ್ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಹೇಳಿದ್ದಾರೆ.ಇಂದು ಧಾರವಾಡ ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ನ ಶಿಗ್ಗಾಂವಿ ಶಾಖೆಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ರೈತರ ಬದುಕು ಅನಿಶ್ಚಿತತೆಯಿಂದ ಕೂಡಿದೆ. ನಾವು ರೈತರ ಬಗ್ಗೆ ಹಲವಾರು ಕಾರ್ಯಕ್ರಮಗಳನ್ನು ಮಾಡಿದ್ದೇವೆ. ರೈತರ ಬದುಕಿನಲ್ಲಿ ಒಂದು ಸ್ಥಿರತೆ ಬರಬೇಕಾದರೆ ಕೃಷಿಯಲ್ಲಿ ಹೊಸ ಕ್ರಾಂತಿ ಆದಕಾರಣ ದೇಶದಲ್ಲಿ ಆಹಾರದ ಕೊರತೆ ನೀಗಿದ್ದು, ಆದ್ದರಿಂದ ನಮ್ಮ ದೇಶ ಸ್ವಾವಲಂಬಿಯಾಗಿ ಬೇರೆ ದೇಶಗಳಿಗೆ … Continue reading Basavaraj Bommai: ರೈತರ ದುಡಿಮೆಗೆ ಬೆಲೆ ಸಿಗುವಂತೆ ಸಹಕಾರಿ ಬ್ಯಾಂಕ್ ಕಾರ್ಯ ನಿರ್ವಹಿಸಬೇಕು: