ಮಠ ವಿದ್ಯಾರ್ಥಿ ನಿಲಯವಾಗಬೇಕು, ಜ್ಞಾನಾರ್ಜನೆ ಅನ್ನದಾಸೋಹವಾಗಬೇಕು : ಸಿಎಂ ಬೊಮ್ಮಾಯಿ

ಹಾವೇರಿ: ಶೀಘ್ರಲ್ಲಿಯೇ ಗಂಗಾಮತಸ್ತ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಭಾನುವಾರ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ (ರಿ) ವತಿಯಿಂದ ಸುಕ್ಷೇತ್ರ ನರಸೀಪುರದ ಗುರುಪೀಠದಲ್ಲಿ ಆಯೋಜಿಸಿರುವ ಶ್ರೀ ನಿಜಶರಣ ಅಂಬಿಗರಚೌಡಯ್ಯನವರ 5ನೇ ಶರಣ ಸಂಸ್ಕೃತಿ ಉತ್ಸವ, ಹಾಗೂ ಶ್ರೀ ನಿಜಶರಣ ಅಂಬಿಗರಚೌಡಯ್ಯನವರ 903ನೇ ಜಯಂತೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಶೀಘ್ರದಲ್ಲೇ ಗಂಗಾಮತಸ್ತ ಸಮುದಾಯ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ: ಸಿಎಂ ಬೊಮ್ಮಾಯಿ 28 ಉಪಕುಲಗಳನ್ನು ಒಟ್ಟು ಮಾಡುವ … Continue reading ಮಠ ವಿದ್ಯಾರ್ಥಿ ನಿಲಯವಾಗಬೇಕು, ಜ್ಞಾನಾರ್ಜನೆ ಅನ್ನದಾಸೋಹವಾಗಬೇಕು : ಸಿಎಂ ಬೊಮ್ಮಾಯಿ