‘ನಮ್ಮಂಥವರ ಸಲಹೆ ಇಂದಿನ ಸಚಿವರು, ಅಧಿಕಾರಿಗಳು ಕೇಳಬೇಕು. ನಮ್ಮಂಥರಿಗೆ ಸಾಕಷ್ಟು ಜ್ಞಾನ ಇದೆ.’
Hubballi News: ಹುಬ್ಬಳ್ಳಿ: ಪಠ್ಯ ಪುಸ್ತಕದಿಂದ ಸಾವರ್ಕರ್, ಹೆಡ್ಗೇವಾರ್ ಸೇರಿದಂತೆ ಕೆಲವರ ಪಾಠ ಕೈಬಿಟ್ಟಿರುವ ಕುರಿತು, ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಪ್ರತಿಕ್ರಿಯಿಸಿದ್ದಾರೆ. ಪಠ್ಯದಲ್ಲಿ ಯಾವುದೇ ರೀತಿಯ ರಾಜಕಾರಣ ತರಬಾರದು. ಯಾವುದೇ ಪಕ್ಷದಲ್ಲಿ ಇರಲಿ. ಅಜೇಂಡಾ ಬಗ್ಗೆ ತಮ್ಮ ತಮ್ಮ ಪಕ್ಷದವರ ಬಗ್ಗೆ ಹಾಕಬಾರದು. ಮಕ್ಕಳಿಗೆ ನೈತಿಕ ಶಿಕ್ಷಣ ಕೊಡಬೇಕು. ನೈತಿಕ ಶಿಕ್ಷಣವೇ ಇಂದಿನ ಪಠ್ಯದಲ್ಲಿ ಇಲ್ಲ. ಇಂದಿನ ಮಕ್ಕಳಿಗೆ ನೈತಿಕ ಶಿಕ್ಷಣ ಅಗತ್ಯವಾಗಿದೆ. ಕಿತ್ತೂರು ರಾಣಿ, ಜಾನ್ಸಿ ಲಕ್ಷ್ಮೀ ಬಾಯಿ, ಬೆಳವಾಡಿ ಮಲ್ಲಮ್ಮ … Continue reading ‘ನಮ್ಮಂಥವರ ಸಲಹೆ ಇಂದಿನ ಸಚಿವರು, ಅಧಿಕಾರಿಗಳು ಕೇಳಬೇಕು. ನಮ್ಮಂಥರಿಗೆ ಸಾಕಷ್ಟು ಜ್ಞಾನ ಇದೆ.’
Copy and paste this URL into your WordPress site to embed
Copy and paste this code into your site to embed