Basavaraj Bommi : ಸರ್ಕಾರದ ಸರ್ವಾಧಿಕಾರಿ ಧೋರಣೆ ವಿರುದ್ದ ಹೋರಾಟ: ಬಸವರಾಜ ಬೊಮ್ಮಾಯಿ
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ದ ಟೀಕಿಸಿದವರನ್ನು ದಮನ ಮಾಡುವ ಸರ್ವಾಧಿಕಾರಿ ಧೋರಣೆ ಅನುಸರಿಸಲಾಗುತ್ತಿದೆ. ಮಾಧ್ಯಮಗಳ ಸ್ವಾತಂತ್ರ್ಯ ಹರಣ ಮಾಡಲಾಗುತ್ತಿದ್ದು, ಇದರ ವಿರುದ್ದ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ನಿವಾಸದಲ್ಲಿ ನಡೆದ ಪಕ್ಷದ ಬೆಂಗಳೂರು ಶಾಸಕರ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹನ್ನೊಂದು ಜನ ಶಾಸಕರು ಫೇಕ್ ಪತ್ರ ಎಂದು ದೂರು ಕೊಟ್ಟ ತಕ್ಷಣ ಮಾಧ್ಯಮದವರಿಗೆ ನೊಟಿಸ್ ಕೊಡಲಾಗುತ್ತಿದೆ. ಮೊದಲು … Continue reading Basavaraj Bommi : ಸರ್ಕಾರದ ಸರ್ವಾಧಿಕಾರಿ ಧೋರಣೆ ವಿರುದ್ದ ಹೋರಾಟ: ಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed