BBMP- ಒಣ ತ್ಯಾಜ್ಯ ಸಂಗ್ರಹಣಾ ಘಟಕ ಪರಿಶೀಲನೆ
ಬೆಂಗಳೂರು:ನಗರದ ದಕ್ಷಿಣ ವಲಯ ಜಯನಗರ ವಿಧಾನಸಭಾ ಕ್ಷೇತ್ರ ತಿಲಕನಗರ ವ್ಯಾಪ್ತಿಯಲ್ಲಿ ಬರುವ ಎಂ.ಎಸ್ ಕಟ್ಟಡ ಹಾಗೂ ರಾಗಿ ಗುಡ್ಡದ ಬಳಿ ಇರುವ ಒಣ ತ್ಯಾಜ್ಯ ಸಂಗ್ರಹಣಾ ಘಟಕಕ್ಕೆ ಸ್ಥಳೀಯ ಶಾಸಕರಾದ ಶ್ರೀ ಸಿ.ಕೆ ರಾಮಮೂರ್ತಿ ಹಾಗೂ ವಲಯ ಆಯುಕ್ತರಾದ ಶ್ರೀ ಜಯರಾಮ್ ರಾಯಪುರ ರವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಎಂ.ಎಸ್ ಕಟ್ಟಡ ಪರಿಶೀಲನೆ:ಜಯನಗರ ವಿಧಾನಸಭಾ ಕ್ಷೇತ್ರ ತಿಲಕನಗರ ವ್ಯಾಪ್ತಿಯ ಪಾಲಿಕೆ ಜಾಗದಲ್ಲಿ ಸ್ಲಂ ಬೋರ್ಡ್ ವತಿಯಿಂದ ನಿರ್ಮಾಣ ಮಾಡಿರುವ ಎಂ.ಎಸ್ ಕಟ್ಟಡಕ್ಕೆ 50 ವರ್ಷಗಳಾಗಿದ್ದು, … Continue reading BBMP- ಒಣ ತ್ಯಾಜ್ಯ ಸಂಗ್ರಹಣಾ ಘಟಕ ಪರಿಶೀಲನೆ
Copy and paste this URL into your WordPress site to embed
Copy and paste this code into your site to embed