Sunday, September 8, 2024

Latest Posts

ಬಿಬಿಎಂಪಿಗೆ ಲೋಕಾಯುಕ್ತ ನೀಡಿತು ಶಾಕ್…!

- Advertisement -

Banglore News:

ಮಲ್ಲೇಶ್ವರಂನಲ್ಲಿರುವ ಬಿಬಿಎಂಪಿ ಪಶ್ಚಿಮ ವಿಭಾಗದ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಲೋಕಾಯುಕ್ತ ಪಶ್ಚಿಮ ವಲಯದ ಜಂಟಿ ಆಯುಕ್ತ ಶ್ರೀನಿವಾಸ್ ಕಚೇರಿ ಮೇಲೆ ಡಿವೈಎಸ್​ಪಿಗಳಾದ ಮಂಜಯ್ಯ, ಶಂಕರ್‌ ನಾರಾಯಣ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ದೂರು ನೀಡಲಾಗಿತ್ತು ಎಂದು ತಿಳಿದು  ಬಂದಿದೆ.

 

 

ಮಂಡ್ಯ: ಡಿಸಿ ಕಚೇರಿ ಮುಂದೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಪ್ರತಿಭಟನೆ

ರಾಜಕಾಲುವೆ ಒತ್ತುವರಿ : ಬೆಂಗಳೂರಿಗರಿಗೆ ಬಿಬಿಎಂಪಿ ಶಾಕ್…!

ಕೋಡಿಹಳ್ಳಿ ಚಂದ್ರ ಶೇಖರ್ ವಶಕ್ಕೆ ಪಡೆದ ಪೊಲಿಸರು..!

- Advertisement -

Latest Posts

Don't Miss