ಬಿಬಿಎಂಪಿ ಕಸದ ಲಾರಿಗೆ ಇಬ್ಬರು ಬೈಕ್ ಸವಾರರು ಬಲಿ
ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಬೈಕ್ ಗೆ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ. ಮಹೇಶ್ ಮತ್ತು ಮಾರುತಿ ಎಂಬುವರು ಬಿಬಿಎಂಪಿ ಕಸದ ಲಾರಿಗೆ ಬಲಿಯಾದವರು. ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಗ್ರಾಮದ ಬಳಿ ಬೈಕ್ ಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಘಟನಾ ನಂತರ ರಸ್ತೆ ತಡೆದು ಹುಲಿಕುಂಟೆ ಗ್ರಾಮಸ್ಥರು ಧರಣಿ ನಡೆಸಿದ್ದರು. ಸ್ಥಳಕ್ಕೆ ಬಿಬಿಎಂಪಿ ಅಧಿಕಾರಿಗಳು ಆಗಮಿಸಿ ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ. ಮೃತರ ಿಬ್ಬರ ಕುಟುಂಬಕ್ಕೂ ತಲಾ … Continue reading ಬಿಬಿಎಂಪಿ ಕಸದ ಲಾರಿಗೆ ಇಬ್ಬರು ಬೈಕ್ ಸವಾರರು ಬಲಿ
Copy and paste this URL into your WordPress site to embed
Copy and paste this code into your site to embed