ಮಳೆಗಾಲದಲ್ಲಿ ಈ ರೋಗಗಳ ಬಗ್ಗೆ ಎಚ್ಚರವಿರಲಿ..
Health Tips: ಮಳೆಗಾಲ ಬಂದ್ರೆ, ನಾವು ಆರೋಗ್ಯದ ಬಗ್ಗೆ ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ಉತ್ತಮ ಆಹಾರ, ಬಿಸಿ ಬಿಸಿ ನೀರು, ಬೆಚ್ಚಗಿನ ಬಟ್ಟೆ ಹೀಗೆ ಸಾಕಷ್ಟು ಕಾಳಜಿ ವಹಿಸಲೇಬೇಕಾಗುತ್ತದೆ. ಇಲ್ಲದಿದ್ದಲ್ಲಿ, ಜ್ವರ, ಕೆಮ್ಮು, ನೆಗಡಿ ಬಂದೇ ಬರುತ್ತದೆ. ಮಳೆಗಾಲವೆಂದರೆ ಜ್ವರ, ನೆಗಡಿ, ಕೆಮ್ಮು ಬರುವುದು ಸಹಜವೆಂದು ನಿಮಗನ್ನಿಸಬಹುದು. ಆದರೆ ಇದು ನಿಮ್ಮ ಜೀವಕ್ಕೂ ಧಕ್ಕೆ ತರಬಹುದು. ಈ ಬಗ್ಗೆ ವೈದ್ಯರಾದ ಡಾ.ಭೀಮ್ಸೇನ್ ರಾವ್ ಉತ್ತಮ ಮಾಹಿತಿ ಕೊಟ್ಟಿದ್ದಾರೆ ನೋಡಿ.. ಮಳೆಗಾಲ ಶುರುವಾಗುತ್ತಿದ್ದಂತೆ, ನಾವು ಜ್ವರ, ನೆಗಡಿ,ಕೆಮ್ಮಿನ … Continue reading ಮಳೆಗಾಲದಲ್ಲಿ ಈ ರೋಗಗಳ ಬಗ್ಗೆ ಎಚ್ಚರವಿರಲಿ..
Copy and paste this URL into your WordPress site to embed
Copy and paste this code into your site to embed