- Advertisement -
Belthangadi News: ತುಳುನಾಡಿನ ಅನಾದಿ ಕಾಲದ ದೈವ ಕೊರಗಜ್ಜನ ಗುಡಿಗೆ ಬೆಂಕಿ ಇಟ್ಟಿರುವ ಘಟನೆ ನಡೆದಿದೆ. ಜಾಗದ ವಿಚಾರದ ತಗಾದೆಯೇ ಈ ಘಟನೆಗೆ ಕಾರಣ ಎಂಬುವುದಾಗಿಯೂ ಜನರು ಮಾತನಾಡುತ್ತಿದ್ದಾರೆ.
ಹೌದು ಅನಾದಿ ಕಾಲದಿಂದ ಆಚರಿಸಿಕೊಂಡು ಬರುತ್ತಿದ್ದ ಕೊರಗಜ್ಜನ ಗುಡಿಗೆ ಕಿಡಿಗೇಡಿಗಳು ಬೆಂಕಿಯಿಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬಜಿರೆ ಗ್ರಾಮದ ಬಾಡಾರು ಕೊರಂಗಲ್ಲುವಿನಲ್ಲಿ ನಡೆದಿದೆ.
ಒಟ್ಟಾರೆ ಇನ್ನೂ ಈ ಪ್ರಕರಣದ ನಿಖರ ಮಾಹಿತಿ ಲಭ್ಯವಾಗಿಲ್ಲ. ಬೆಂಕಿ ಇಟ್ಟವರ ಬಗ್ಗೆ ವಿಚಾರಣೆ ನಡೆಯಬೇಕಿದೆ.
Alcohol lovers : ಉಚಿತ ಮದ್ಯ ಕೊಡಿ ಇಲ್ಲ ಮದ್ಯ ಬ್ಯಾನ್ ಮಾಡಿ…! ಮದ್ಯಪ್ರಿಯರ ವಿಭಿನ್ನ ಪ್ರತಿಭಟನೆ..!
- Advertisement -