ಬೇಲೂರು ಚೆನ್ನಕೇಶವ ರಥೋತ್ಸವ: ಕುರಾನ್ ಪಠಿಸಿಲ್ಲವೆಂದು ಸ್ಪಷ್ಟನೆ..
ಐತಿಹಾಸಿಕ ಬೇಲೂರು ಶ್ರೀಚೆನ್ನಕೇಶವಸ್ವಾಮಿ ರಥೋತ್ಸವ ಸಾಂಗವಾಗಿ ನಡೆದಿದ್ದು, ದೇವಾಲಯದ ಮೇಟ್ಟಿಲ ಮೇಲೆ ವಂದನೆ ಸಲ್ಲಿಸಲು ಇಸ್ಲಾಂ ಧರ್ಮೀಯರಿಗೆ ಅವಕಾಶ ಕೊಡಲಾಗಿತ್ತು. ಈ ವೇಳೆ ಖಾಜಿ ವಂಶಸ್ಥರು ಶ್ಲೋಕ ಪಠಣೆ ಮಾಡಿದರು. ಆದರೆ ಇದು ಕುರಾನ್ ಓದಿದ್ದು, ಎಂದು ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, ಇದಕ್ಕೆ ಅವಕಾಶ ಕೊಟ್ಟಿದ್ದಕ್ಕೆ, ಆಡಳಿತ ಮಂಡಳಿ ವಿರುದ್ಧ ಧಿಕ್ಕಾರ ಕೂಗಿದರು. ಶ್ಲೋಕ ಪಠಣೆಯ ವೇಳೆ ಜೈ ಶ್ರೀರಾಮ್ ಎಂಬ ಘೋಷಣೆಯನ್ನ ಕೂಡ ಕೂಗಲಾಯಿತು. ಇನ್ನು ಈ ಬಗ್ಗೆ ದೇವಾಲಯದ ವ್ಯವಸ್ಥಾಪನಾ … Continue reading ಬೇಲೂರು ಚೆನ್ನಕೇಶವ ರಥೋತ್ಸವ: ಕುರಾನ್ ಪಠಿಸಿಲ್ಲವೆಂದು ಸ್ಪಷ್ಟನೆ..
Copy and paste this URL into your WordPress site to embed
Copy and paste this code into your site to embed