ಬೆಂಗಳೂರಿನಲ್ಲಿ ಬೆಸ್ಕಾಂ ನಿರ್ಲಕ್ಷ್ಯಕ್ಕೆ ವಿದ್ಯುತ್ ಪ್ರವಹಿಸಿ ಯುವತಿ ಸಾವನ್ನಪ್ಪಿಲ್ಲ – ಬೆಸ್ಕಾಂ ಸ್ಪಷ್ಟನೆ

ಬೆಂಗಳೂರು: ನಗರದಲ್ಲಿ ಸತತ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಬೆಸ್ಕಾಂನ ಒಂದು ವಿದ್ಯುತ್‌ ಸ್ಟೇಷನ್‌ ನೀರಿನಲ್ಲಿ ಮುಳುಗಡೆಯಾಗಿದ್ದು, ಹೊರ ವರ್ತಲು ರಸ್ತೆ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿದೆ. ಭಾರೀ ಮಳೆಗೆ ಕಾಡುಬೀಸನಹಳ್ಳಿಯಲ್ಲಿರುವ ಪವರ್‌ ಸ್ಟೇಷನ್‌ ಗೆ ನೀರು ನುಗ್ಗಿದ್ದು, ಸುತ್ತಲ್ಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿದೆ. ಜತೆಗೆ ಎರಡು ವಿದ್ಯುತ್‌ ಪರಿವರ್ತಕಗಳು ಮಳೆಗೆ ಹಾನಿಗೊಳಗಾಗಿರುವ ವರದಿಯಾಗಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ಕಾಡುಬೀಸನಹಳ್ಳಿಯಲ್ಲಿರುವ ಪವರ್‌ ಸ್ಟೇಷನ್‌ ಗೆ ನೀರು ನುಗ್ಗಿದ್ದು , ಬೇರೆ ವಿದ್ಯುತ್‌ ಕೇಂದ್ರಗಳಿಂದ … Continue reading ಬೆಂಗಳೂರಿನಲ್ಲಿ ಬೆಸ್ಕಾಂ ನಿರ್ಲಕ್ಷ್ಯಕ್ಕೆ ವಿದ್ಯುತ್ ಪ್ರವಹಿಸಿ ಯುವತಿ ಸಾವನ್ನಪ್ಪಿಲ್ಲ – ಬೆಸ್ಕಾಂ ಸ್ಪಷ್ಟನೆ