ಉಂಡ ಮನೆಗೆ ದ್ರೋಹ ಜ್ಯುವೆಲ್ಲರಿ ಶಾಪ್ನಿಂದ ಕೆಜಿ ಕೆಜಿ ಚಿನ್ನ, ಬೆಳ್ಳಿ ಕದ್ದ ಮನೆ ಕೆಲಸದಾಳು
Bengaluru News: ಬೆಂಗಳೂರು: ಜ್ಯುವೆಲರಿ ಶಾಪ್ ಮಾಲೀಕ ಮುಂಬೈಗೆ ತೆರಳಿದ್ದಾಗ ಜ್ಯುವೆಲ್ಲರಿ ಶಾಪ್ಗೆ ನುಗ್ಗಿದ ಮನೆ ಕೆಲಸಗಾರ, 4 ಕೆಜಿ ಚಿನ್ನ, 34 ಕೆಜಿ ಬೆಳ್ಳಿ, 9 ಲಕ್ಷ ನಗದು ಕಳ್ಳತನ (Theft) ಮಾಡಿ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅ.29 ರಂದು ನಡೆದ ಘಟನೆ ಇದಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ರಾಜಸ್ಥಾನ ಮೂಲದ ಕೇತರಾಮ್, ಜ್ಯುವೆಲ್ಲರಿ ಶಾಪ್ ಮಾಲೀಕ ಅರವಿಂದ್ ಕುಮಾರ್ ಥಾಡೆ ಅವರ ಮನೆ ಕೆಲಸಗಾರನಾಗಿ ಕಳೆದ ಎರಡು ತಿಂಗಳ ಹಿಂದೆಯಷ್ಟೇ ಸೇರಿಕೊಂಡಿದ್ದನು. ತನ್ನ … Continue reading ಉಂಡ ಮನೆಗೆ ದ್ರೋಹ ಜ್ಯುವೆಲ್ಲರಿ ಶಾಪ್ನಿಂದ ಕೆಜಿ ಕೆಜಿ ಚಿನ್ನ, ಬೆಳ್ಳಿ ಕದ್ದ ಮನೆ ಕೆಲಸದಾಳು
Copy and paste this URL into your WordPress site to embed
Copy and paste this code into your site to embed