‘ಭೈರತಿ ಸುರೇಶ್ ಅವರಿಗೆ ನಾನು ಯಾರು ಅಂತ ತಿಳಿಯಬೇಕಿಲ್ಲ ಜನರಿಗೆ ತಿಳಿದಿದೆ’

Kolar News: ಕೋಲಾರ: ಕೋಲಾರದಲ್ಲಿ ಸಂಸದ ಎಸ್ ಮುನಿಸ್ವಾಮಿ ಯಾರು ಎಂದು ಬೈರತಿ ಸುರೇಶ್‌ ಲೇವಡಿ ಮಾಡಿದ್ದು, ಈ ಬಗ್ಗೆ ಸಚಿವರಿಗೆ ಸಂಸದ ಎಸ್.ಮುನಿಸ್ವಾಮಿ ತಿರುಗೇಟು ನೀಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಿಗೆ ಯಾವ ಇಲಾಖೆಯಲ್ಲಿ ಏನು ಯೋಜನೆ ಇದೆ..? ಯಾವ ರೀತಿ ಜನರಿಗೆ ತಲುಪಿಸಬೇಕು ಎಂದೆ ಗೊತ್ತಿಲ್ಲ. ಕೃಷಿ ಸಿಂಚನ ಯೋಜನೆ ಎಂದರೆ ಏನು ಅಂತಲೇ ಅವರಿಗೆ ಗೊತ್ತಿರಲ್ಲ.  ಯಾಕಂದ್ರೆ ಅವರು ಬೆಂಗಳೂರಿನಲ್ಲಿ ಹುಟ್ಟಿರುವುದು.  ಅವರ ತಂದೆ ಅವರು ಕೃಷಿ ಮಾಡಿದಾರೆ ಹೀಗಾಗಿ ಜಮೀನ್ದಾರರು.  ನಾವು ಅವರ … Continue reading ‘ಭೈರತಿ ಸುರೇಶ್ ಅವರಿಗೆ ನಾನು ಯಾರು ಅಂತ ತಿಳಿಯಬೇಕಿಲ್ಲ ಜನರಿಗೆ ತಿಳಿದಿದೆ’