‘ಹಾಸನದ 7 ವಿಧಾನಸಭೆ ಕ್ಷೇತ್ರದಲ್ಲಿ ಜಯಗಳಿಸಿ ದೇವೇಗೌಡರ ಹುಟ್ಟುಹಬ್ಬದ ಕೊಡುಗೆ ಕೊಡುತ್ತೆವೆ’
ಹಾಸನ : ಮುಂದೆ ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ಪಿ. ಸ್ವರೂಪ್ ಅವರನ್ನ ಗೆಲ್ಲಿಸಲು ಬಿಸಿಲು-ಮಳೆ ಎನ್ನದೆ ಜೆಡಿಎಸ್ ಶಕ್ತಿ ಪ್ರದರ್ಶನದಲ್ಲಿ ಜನ ಸಾಗರವೇ ಹರಿದು ಬಂದಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುಟುಂಬ ಒಟ್ಟಿಗೆ ಬೃಹತ್ ರೋಡ್ ಶೋನಲ್ಲಿ ಭಾಗವಹಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿ ಶಾಸಕ ಪ್ರೀತಂಗೌಡನನ್ನು ಸೋಲಿಸಲೇ ಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿ, ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಜಿಲ್ಲಾ ಪಂಚಾಯತ್ ಶಿಕ್ಷಣ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಭವಾನಿ ರೇವಣ್ಣ … Continue reading ‘ಹಾಸನದ 7 ವಿಧಾನಸಭೆ ಕ್ಷೇತ್ರದಲ್ಲಿ ಜಯಗಳಿಸಿ ದೇವೇಗೌಡರ ಹುಟ್ಟುಹಬ್ಬದ ಕೊಡುಗೆ ಕೊಡುತ್ತೆವೆ’
Copy and paste this URL into your WordPress site to embed
Copy and paste this code into your site to embed