‘ಸಾಯೋಕೆ ನನ್ನ ₹1.5 ಕೋಟಿ ಕಾರೇ ಆಗಬೇಕಿತ್ತಾ..? ಸುಟ್ಟು ಹಾಕ್ರೋ ಗಾಡಿನಾ’

Political News: ಮೈಸೂರು: ಬೈಕ್‌ನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ವ್ಯಕ್ತಿಗೆ ಜೆಡಿಎಸ್‌ ನಾಯಕ ಭವಾನಿ ರೇವಣ್ಣ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಅವ್ಯಾಚ ಶಬ್ಧಗಳಲ್ಲಿ ಬೈದಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಭಾನುವಾರ ಮೈಸೂರು ಜಿಲ್ಲೆ ಸಾಲಿಗ್ರಾಮ ಸಮೀಪ ಭವಾನಿ ರೇವಣ್ಣ ಅವರು ಸಂಚರಿಸುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಬೈಕ್ ಸವಾರ ತಪ್ಪಾದ ಮಾರ್ಗದಲ್ಲಿ ಬಂದು ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಕಾರಿನ ಮುಂಭಾಗಕ್ಕೆ ತುಸು ಹಾನಿಯಾಗಿದೆ. ಘಟನೆ ನಡೆಯುತ್ತಿದ್ದಂತೆ ಕಾರಿನಿಂದ ಇಳಿದ … Continue reading ‘ಸಾಯೋಕೆ ನನ್ನ ₹1.5 ಕೋಟಿ ಕಾರೇ ಆಗಬೇಕಿತ್ತಾ..? ಸುಟ್ಟು ಹಾಕ್ರೋ ಗಾಡಿನಾ’