ಕೋಲಾರದಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್: ಆನಂದ್ ರೆಡ್ಡಿ ಜೆಡಿಎಸ್‌ಗೆ ಸೇರ್ಪಡೆ

ಕೋಲಾರ: 2023ರ ಚುನಾವಣಾ ಹೊಸ್ತಿಲಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್ ತಟ್ಟಿದೆ. ಕೋಲಾರ ಜಿಲ್ಲೆ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಪ್ರಭಾವಿ ಮುಖಂಡ, ಆನಂದ್ ರೆಡ್ಡಿ ಇಂದು ಕಾಂಗ್ರೆಸ್ ತೊರೆದು, ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು . ಮುಳಬಾಗಿಲಿನ ಶಿನಿಗಾನಹಳ್ಳಿ ಆನಂದ್ ರೆಡ್ಡಿ ತಮ್ಮ ನಿವಾಸದ ಬಳಿ ಬೃಹತ್ ಕಾರ್ಯಕರ್ತರ ಸಮಾವೇಶದಲ್ಲಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಕಳೆದ 30 ವರ್ಷಗಳ ಕಾಂಗ್ರೆಸ್ ಪಕ್ಷದ ಪಯಣವನ್ನು ಅಂತ್ಯಗೊಳಿಸಿ, ತೆನೆ ಹೊತ್ತ ಮಹಿಳೆಗೆ ಜೈ ಎನ್ನುವ ಮೂಲಕ ಮುಳಬಾಗಿಲಿನಲ್ಲಿ ಆನಂದ್ ರೆಡ್ಡಿ … Continue reading ಕೋಲಾರದಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್: ಆನಂದ್ ರೆಡ್ಡಿ ಜೆಡಿಎಸ್‌ಗೆ ಸೇರ್ಪಡೆ