ಎದೆಬಡಿದುಕೊಂಡು ಗಳಗಳನೆ ಅತ್ತ ಜಯಶ್ರೀ…! ಬಿಗ್ ಬಾಸ್ ಮನೆಯಲ್ಲೊಂದು ಮನಕಳುಕುವ ಸಂಗತಿ..!

Bigboss news:

ಬಿಗ್ ಬಾಸ್ ಮನೆಯಂಗಳದಿಂದ ದಿನಕ್ಕೊಂದು  ವಿಚಾರ ಹೊರ ಬರುತ್ತಿದೆ. ಇದೀಗ ಮನಕಳುಕುವ ಘಟನೆ ನಡೆದಿದೆ. ಬಿಗ್ ಬಾಸ್ ನಿಂದ  ಈ ವಾರವೂ ಎಲಿಮಿನೇಷನ್ ಆಗಿ ಸ್ಪರ್ಧಿಗಳು  ಹೊರ ನಡೆದಿದ್ದಾರೆ. ಹೌದು ಚೈತ್ರ ಹಳಿಕೇರಿ ಈ ಭಾರಿ ಯಾರು ಊಹಿಸದೆಯೇ ಹೊರ ನಡೆದಿದ್ದಾರೆ.

ಚೈತ್ರ ಹಾಗು ಜಯಶ್ರೀ ಬಿಗ್ ಬಾಸ್ ಮನೆಯಲ್ಲಿ  ಅನ್ಯೋನ್ಯವಾಗಿ ಉತ್ತಮ ಸ್ನೇಹಿತರಾಗಿದ್ರು. ಆದರೆ ಈಗ ಚೈತ್ರ ಎಲಿಮಿನೇಟ್ ಆಗಿರೋದು ಜಯಶ್ರೀ ಗೆ ತಡೆಯಲಾರದಷ್ಟು ದುಃಖ  ತಂದಿದೆ. ಈ ಕಾರಣದಿಂದ ಅವರು ಎದೆ ಬಡಿದುಕೊಂಡು ಅತ್ತಿದ್ದಾರೆ. ಹಾಗೆ ಬಿಗ್ ಬಾಸ್ ಬಳಿ  ನನಗೆ ಒಂಟಿತನ ಕಾಡುತ್ತಿದೆ. ಇಲ್ಲಿರಲು ಆಗುತ್ತಿಲ್ಲವೆಂದದು ಅಳಲನ್ನು  ತೋಡಿಕೊಂಡಿದ್ದಾರೆ. ನಂತರ ಸೋಮಣ್ಣ ಮಾಚಿಮಾಡ ಇವರನ್ನು ಸಮಾಧಾನ ಮಾಡಿದ್ದಾರೆ.

ಸೋನು ಗೌಡ ಜೈಲಲ್ಲಿ ಸೆರೆಯಾಗಿದ್ದೇಕೆ..?!

ಒರಿಸ್ಸಾ ಬೀಚ್‌ನಲ್ಲಿ ಕಿಚ್ಚ ಸುದೀಪ್.!

ಹೊರಗಿನಿಂದ ಬಿಗ್ ಬಾಸ್ ಮನೆಯಲ್ಲಿ ಹುಡುಗರಿಗೆ ಸಿಗುತ್ತಂತೆ ಆ ವಸ್ತು…? ಸೋನು ಗೌಡ ಲೀಕ್ ಮಾಡಿದ್ರು ಮನೆ ಸೀಕ್ರೇಟ್..!

About The Author