Shetter :ಬಿಜೆಪಿ ಮುಳುಗುತ್ತಿರುವ ಹಡಗು; ಮೊದಲು ಪಕ್ಷದಲ್ಲಿದ್ದವರನ್ನು ಉಳಿಸಿಕೊಳ್ಳಲಿ..!

ಹುಬ್ಬಳ್ಳಿ: ಬಿಜೆಪಿ ಕುರಿತು ಶೆಟ್ಟರ್ ಅವರು ಬಿಜೆಪಿ ಪಕ್ಷ ಮುಳುಗುತ್ತಿರುವ ಹಡಗು ಬಿ.ಎಲ್ ಸಂತೋಷ್  ಅವರು ಮೊದಲು ಪಕ್ಷದಲ್ಲಿದವರನ್ನು ಉಳಿಸಿಕೊಳ್ಳಲಿ ಅವರ ಪಕ್ಷದ ಶಾಸಕರು ಮತ್ತು ಮಾಜಿ ಶಾಸಕರನ್ನು‌ ಉಳಿಸಿಕೊಂಡು, ಪಕ್ಷದ ಅಸ್ತಿತ್ವ ಉಳಸಿಕೊಂಡರೆ ಸಾಕಾಗಿದೆ. ಒಂದು ವೇಳೆ ಅವರ ಸಂಪರ್ಕದಲ್ಲಿ ಶಾಸಕರುಗಳು ಇದ್ದರೆ ನಾಳೆಯಿಂದಲೇ ಆಪರೇಶನ್ ಸ್ಟಾರ್ಟ್ ಮಾಡಲಿ ಅಂತ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎಂಬ ಬಿಎಲ್ ಸಂತೋಷ್ ಹೇಳಿಕೆ ವಿಚಾರವಾಗಿ, ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು,ಬೇರೆ ಪಕ್ಷದವರನ್ನು … Continue reading Shetter :ಬಿಜೆಪಿ ಮುಳುಗುತ್ತಿರುವ ಹಡಗು; ಮೊದಲು ಪಕ್ಷದಲ್ಲಿದ್ದವರನ್ನು ಉಳಿಸಿಕೊಳ್ಳಲಿ..!