Laxman savadhi: ಹುಬ್ಬಳ್ಳಿಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ
ಜಿಲ್ಲಾ ಸುದ್ದಿಗಳು: ಸರ್ಕಾರ ವರ್ಗಾವಣೆ ದಂಧೆಯಲ್ಲಿ ಕಾಲಹರಣ ಹಾಕುತಿದೆ ಎಂಬ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಕ್ಕೆ ಲಕ್ಷ್ಮಣ ಸವಧಿ ಪ್ರತಿಕ್ರಿಯೇ ನೀಡಿದ್ದಾರೆ. ವಿರೋಧ ಪಕ್ಷ ಬಿಜೆಪಿ ಮೊದಲು ತನ್ನ ನಾಯಕನನ್ನು ಆಯ್ಕೆ ಮಾಡಲಿ ಆಮೇಲೆ ಬೇರೆಯವರ ಹುಳುಕು ಕಂಡುಹಿಡಿಯಲಿ ಎಂದು ಲೇವಡಿ ಮಾಡಿದರು. ಬೆರಳು ತೋರಿಸಿ ಆರೋಪ ಮಾಡುವಾಗ ನಾಲ್ಕು ಬೆರಳು ಅವರನ್ನೇ ತೋರಿಸುತ್ತದೆ ಎಂದು ಅವರು ಅರ್ಥ ಮಾಡಿಕೊಳ್ಳಬೇಕು ಅಸಮಾಧಾನ ಶಾಸಕರ ಸಿಟ್ಟು ತಣಿಸಲು ದೆಹಲಿಯಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಭೆ ಕರೆದ ಹಿನ್ನಲೆ … Continue reading Laxman savadhi: ಹುಬ್ಬಳ್ಳಿಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ
Copy and paste this URL into your WordPress site to embed
Copy and paste this code into your site to embed