ಬಿಜೆಪಿ ಹತ್ತು ವರ್ಷದಲ್ಲಿ ಪ್ರಚಾರ ಬಿಟ್ಟು ಬೇರೆ ಏನನ್ನು ಮಾಡಿಲ್ಲ: ಸಂತೋಷ ಲಾಡ್
ಹುಬ್ಬಳ್ಳಿ: ಸತೀಶ ಜಾರಕಿಹೊಳಿಯವರು ಶಾಸಕರೊಂದಿಗೆ ವಿದೇಶ ಪ್ರವಾಸಕ್ಕೆ ಹೋದರೇ ತಪ್ಪೇನಿದೆ..? ಯಾವ್ಯಾವ ಶಾಸಕರು ಹೋಗುತ್ತಿದ್ದಾರೆ ನನಗೆ ಮಾಹಿತಿ ಇಲ್ಲ. ಸತೀಶ ಜಾರಕಿಹೊಳಿಯವರು ಕೆಲವು ಶಾಸಕರನ್ನು ಸ್ನೇಹ ಪರವಾಗಿ ಕರೆದುಕೊಂಡು ಹೋಗುತ್ತಿದ್ದಾರೆ. ಇದರಲ್ಲಿ ರಾಜಕೀಯ ವಿಶ್ಲೇಷಣೆ ಮಾಡುವುದು, ಬಣಗಳನ್ನು ಸೃಷ್ಠಿ ಮಾಡುವುದು ಸರಿಯಲ್ಲ ಎಂದು ಸಚಿವ ಸಂತೋಷ ಲಾಡ್ ಹೇಳಿದರು. ನಗರದಲ್ಲಿಂದು ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಿನ್ನೆ ಸಿಎಂ ಸಿದ್ಧರಾಮಯ್ಯ ಅವರು ಪಕ್ಷದ ಹಿತದೃಷ್ಠಿಯಿಂದ ಹಾಗೂ ಸರ್ಕಾರದ ಸಣ್ಣಪುಟ್ಟ ಲೋಪ ಸರಿಪಡಿಸಲು ಸಭೆ … Continue reading ಬಿಜೆಪಿ ಹತ್ತು ವರ್ಷದಲ್ಲಿ ಪ್ರಚಾರ ಬಿಟ್ಟು ಬೇರೆ ಏನನ್ನು ಮಾಡಿಲ್ಲ: ಸಂತೋಷ ಲಾಡ್
Copy and paste this URL into your WordPress site to embed
Copy and paste this code into your site to embed