ದೇಶಕ್ಕೆ ಬಿಜೆಪಿ ಪಕ್ಷವೇ ಡೇಂಜರ್, ಕಾಂಗ್ರೆಸ್ ಪಕ್ಷ ಅಲ್ಲ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ನೇಹಾ ಕೊಲೆ ಕೇಸ್ ಬಗ್ಗೆ ಮಾತನಾಡಿದ್ದು, ನಾನು ಧಾರವಾಡಕ್ಕೆ ಭೇಟಿ ಕೊಟ್ಟಾಗ, ನೇಹಾಳ ಮನೆಗೆ ಭೇಟಿ ಕೊಡುತ್ತೇನೆ ಎಂದಿದ್ದಾರೆ. ನಮ್ಮ ಸರ್ಕಾರದ ಸಚಿವರು, ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಹಾಗೂ ಕಾನೂನು ಸಚಿವರಾದ ಹೆಚ್. ಕೆ.ಪಾಟೀಲ್ ಅವರು ಭೇಟಿ ನೀಡಿ ಮೃತಳ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಧಾರವಾಡಕ್ಕೆ ಹೋಗುವ ದಿನ ನಾನು ನೇಹಾಳ ಮನೆಗೆ ಭೇಟಿ ನೀಡುತ್ತೇನೆ. ಹುಬ್ಬಳ್ಳಿ ನೇಹಾ ಹಿರೇಮಠ್ ಕೊಲೆ ಪ್ರಕರಣದ ಸೂಕ್ಷ್ಮತೆಯನ್ನು ಪರಿಗಣಿಸಿ ಸಿ.ಐ.ಡಿ ತನಿಖೆಗೆ ವಹಿಸಲಾಗುವುದು … Continue reading ದೇಶಕ್ಕೆ ಬಿಜೆಪಿ ಪಕ್ಷವೇ ಡೇಂಜರ್, ಕಾಂಗ್ರೆಸ್ ಪಕ್ಷ ಅಲ್ಲ: ಸಿಎಂ ಸಿದ್ದರಾಮಯ್ಯ