ರಾಮ ಮಂದಿರ ಮುಂದಿಟ್ಟು ಬಿಜೆಪಿ ರಾಜಕಾರಣ ಮಾಡ್ತಿದೆ: ಶಾಸಕ ಅಬ್ಬಯ್ಯ ಕಿಡಿ

Political News: ಹುಬ್ಬಳ್ಳಿ: ರಾಮ ಜನ್ಮಭೂಮಿ ಹೋರಾಟಗಾರ ಅರೆಸ್ಟ್ ವಿಚಾರ, ಪೋಲಿಸರು ತಮ್ಮ ರೋಟಿನ್ ವರ್ಕ್ ಮಾಡಿದ್ದಾರೆ. ಬಿಜೆಪಿಗೆ ಚುನಾವಣೆ ಸಮಯದಲ್ಲಿ ಯಾವುದಾದರೂ ಒಂದು ವಿಷಯ ಬೇಕು, ರೋಟಿನ್ ವರ್ಕ್ ಗೆ ಬಣ್ಣ ಹಚ್ಚಿ ಬೇರೆ ತರಹದ ಮೆಸೇಜ್ ಪಾಸ್ ಮಾಡಿ, ಜನರ ಕೋಮು ಸೌಹಾರ್ದತೆ ಹಾಳು ಮಾಡೋದು ಬಿಜೆಪಿ ಮೊದಲಿನಿಂದಲೂ ‌ಮಾಡುತ್ತಿದೆ ಎಂದು ರಾಮ ಮಂದಿರ ಕೇಸ್ ರೀ ಒಪನ್ ಬಗ್ಗೆ ಶಾಸಕ ಪ್ರಸಾದ ಅಬ್ಬಯ್ಯ ಸಮರ್ಥನೆ ಮಾಡಿಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಶಾಸಕ … Continue reading ರಾಮ ಮಂದಿರ ಮುಂದಿಟ್ಟು ಬಿಜೆಪಿ ರಾಜಕಾರಣ ಮಾಡ್ತಿದೆ: ಶಾಸಕ ಅಬ್ಬಯ್ಯ ಕಿಡಿ