ಲಂಡನ್ ನ ಬಸವಣ್ಣ ಪ್ರತಿಮೆಗೆ ಬಿಜೆಪಿ ನಾಯಕ ಸಚ್ಚಿದಾನಂದ ಮಾಲಾರ್ಪಣೆ

ಇಂಗ್ಲೆಂಡ್ : ಖಾಸಗಿ ಕಾರ್ಯಕ್ರಮ ನಿಮ್ಮಿತ್ತ ಇಂಗ್ಲೆಂಡ್ ಗೆ ತೆರಳಿರುವ ಮಂಡ್ಯ ಜಿಲ್ಲೆಯ ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ ಲಂಡನ್ ನ ಲ್ಯಾಂಬೆತ್ ನಗರದಲ್ಲಿರುವ ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ್ದಾರೆ. ಇಂಡುವಾಳು ಸಚ್ಚಿದಾನಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶ್ರೀರಂಗಪಟ್ಟಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ 42 ಸಾವಿರಕ್ಕೂ ಅಧಿಕ ಮತಗಳನ್ನ ಪಡೆಯುವ ಮೂಲಕ ಭಾರೀ ಪೈಪೋಟಿ ನೀಡಿದ್ರು. ಮಂಡ್ಯ ಜಿಲ್ಲೆಯ 7 ಕ್ಷೇತ್ರಗಳಲ್ಲಿ ಬಿಜೆಪಿ ಒಂದು ಸ್ಥಾನ ಗಳಿಸದಿದ್ದರೂ ಮತಗಳಿಕೆಯಲ್ಲಿ ಏರಿಕೆ ಕಂಡಿತ್ತು. ಅದರಲ್ಲೂ … Continue reading ಲಂಡನ್ ನ ಬಸವಣ್ಣ ಪ್ರತಿಮೆಗೆ ಬಿಜೆಪಿ ನಾಯಕ ಸಚ್ಚಿದಾನಂದ ಮಾಲಾರ್ಪಣೆ