ಸಿದ್ದರಾಮಯ್ಯಗೆ ನಾರಾಯಣಗೌಡ ತಿರುಗೇಟು
ಮಂಡ್ಯ: ರೈತರನ್ನು ಹತ್ತಿಕ್ಕುವ ಕೆಲಸವನ್ನ ಕಾಂಗ್ರೆಸ್ ನವರು ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ದ ಸಚಿವ ನಾರಾಯಣ್ ಗೌಡ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಗೌರವದಿಂದ ನಡೆದುಕೊಳ್ಳಬೇಕು. ನಮಗೂ ಮಾತನಾಡಲು ಬರುತ್ತದೆ ಹಾಗಂತ ದೊಡ್ಡವರಿಗೆ ಟೀಕೆ ಟಿಪ್ಪಣಿಯನ್ನು ನಾವು ಮಾಡುವುದಿಲ್ಲ. ಅವರು ಒಂದು ಪಕ್ಷದಲ್ಲಿದ್ದಾರೆ, ವಿರೋಧ ಪಕ್ಷದ ನಾಯಕರಾಗಿದ್ದಾರೆ. ಲೆಟರ್ ಮೂಲಕ ಸರ್ಕಾರಕ್ಕೆ ತಲುಪಿಸಿದರೆ ಸರ್ಕಾರ ಸಮಸ್ಯೆ ಬಗೆಹರಿಸುತ್ತದೆ. ಆಧ್ಯಾತ್ಮಿಕ ಸಂತೋಷಕ್ಕಾಗಿ ಪ್ರತಿದಿನ ಮಾಡಬೇಕಾದ ಕೆಲಸಗಳು..! ಮಂಡ್ಯದಲ್ಲಿ ಎರಡೂ ಶುಗರ್ ಫ್ಯಾಕ್ಟರಿ ಶುರುವಾಗಿದ್ದು ಬಿಜೆಪಿಯವರಿಂದ. ಇವರ ಸರ್ಕಾರ ಯಾಕೆ ಮಾಡಲಿಲ್ಲ? … Continue reading ಸಿದ್ದರಾಮಯ್ಯಗೆ ನಾರಾಯಣಗೌಡ ತಿರುಗೇಟು
Copy and paste this URL into your WordPress site to embed
Copy and paste this code into your site to embed