ಸಂಸದೆ ಸುಮಲತಾ ಭೇಟಿ ಮಾಡಿ ಮನವೊಲಿಸುವ ಪ್ರಯತ್ನ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

Political News: ಸಂಸದೆ ಸುಮಲತಾ ಅಂಬರೀಶ್, ತಾನು ಟಿಕೇಟ್ ಸಿಗದಿದ್ದಲ್ಲಿ, ಪಕ್ಷೇತರವಾಗಿ ಸ್ಪರ್ಧಿಸುತ್ತೇನೆ ಎಂದಿದ್ದರು. ಅಲ್ಲದೇ, ದೆಹಲಿಗೆ ಹೋಗಿ, ಗೃಹಮಂತ್ರಿ ಅಮಿತ್ ಶಾ ಅವರನ್ನು ಕೂಡ ಭೇಟಿಯಾಗಿದ್ದರು. ಆದರೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ರುವ ಕಾರಣ, ಮಂಡ್ಯವನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿದೆ. ಅಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ. ಈ ಕಾರಣಕ್ಕೆ ಮಾಧ್ಯಮದವರ ಜೊತೆ ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ನಮ್ಮ ಪಕ್ಷ ಸುಮಲತಾ ಅವರಿಗೆ ಈವರೆಗೂ ಗೌರವ ನೀಡಿತ್ತು. ಇನ್ನು ಮುಂದೆಯೂ ಅವರಿಗೆ ಪಕ್ಷದಲ್ಲಿ ಗೌರವ … Continue reading ಸಂಸದೆ ಸುಮಲತಾ ಭೇಟಿ ಮಾಡಿ ಮನವೊಲಿಸುವ ಪ್ರಯತ್ನ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ