BJP Titcket: ಟಿಕೆಟ್ ಆಮಿಷವೊಡ್ಡಿ ಕೋಟಿ ವಂಚಿಸಿದ ಹಾಲಾಶ್ರೀ; ಮತ್ತೊಂದು ವಂಚನೆ ಪ್ರಕರಣ..!

ಗದಗ: ಹಿರೇ ಹಡಗಲಿಯ ಅಭಿನವ ಹಾಲಾಶ್ರೀ ಸ್ವಾಮಿಜಿ ಗೋವಿಂದ್ ಬಾಬುಗೆ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೊಪದ ಬೆನ್ನಲ್ಲೆ ಅವರ ವಿರುದ್ದ ಅಂತಹದ್ದೇ ಮತ್ತೊಂದು ಪ್ರಕರಣ ದಾಖಲಾಗಿದೆ. ಶಿರಹಟ್ಟಿ ತಾಲೂಕಿನ ರಣತೂರು ಗ್ರಾಮ ಪಂಚಾಯಿತಿ ಪಿಡಿಒ ಸಂಜಯ್ ಚವಡಾಳ್ ಅವರಿಗೆ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಒಂದು ಕೋಟಿ ರೂಗಳನ್ನು ವಂಚಿಸಿದ ಆರೋಪದ ಮೇಲೆ ಮುಂಡರಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಕರ್ತವ್ಯ ಲೋಪದ ಆರೋಪದಲ್ಲಿ ಸದ್ಯ ಅಮಾನತುಗೊಂಡಿರುವ ಸಂಜಯ್ ಚವಡಾಳ್ ಶಿರಹಟ್ಟಿ ಮೀಸಲು ಕ್ಷೇತ್ರದ … Continue reading BJP Titcket: ಟಿಕೆಟ್ ಆಮಿಷವೊಡ್ಡಿ ಕೋಟಿ ವಂಚಿಸಿದ ಹಾಲಾಶ್ರೀ; ಮತ್ತೊಂದು ವಂಚನೆ ಪ್ರಕರಣ..!