- Advertisement -
ಬಿಜೆಪಿ ನಾಯಕರ ವಿರುದ್ಧ ಕೆಪಿಸಿಸಿ ಟ್ವೀಟ್ ವಾರ್ ನಡೆದಿದೆ. ರಾಜ್ಯದಲ್ಲಿ ಬಿಜೆಪಿಯವರು ರೌಡಿ ರಾಜಕಾರಣವನ್ನು ಶುರುಮಾಡಿದ್ದಾರೆ ಎಂದು ಕೆಪಿಸಿಸಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ. ಸದ್ದಿಲ್ಲದೆ ರೌಡಿಶೀಟರ್ ಮಾರ್ಕೆಟ್ ವೇಡಿ ಬಿಜೆಪಿ ಸೇರಿದ್ದಾನೆ. ಬಿಜೆಪಿ ತಮ್ಮ ದುಷ್ಟ ಆಡಳಿತದಿಂದಾಗಿ ಮತ ಪಡೆಯಲಾಗುವುದಿಲ್ಲವೆಂದು ಗೊತ್ತಾಗಿದೆ ಹಾಗಾಗಿ ರೌಡಿ ಮೋರ್ಚಾ ಕಟ್ಟಿಕೊಂಡು ಬೆದರಿಸಿ ಮತ ಪಡೆಯಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ರಾಮರಾಜ್ಯ ಮಾಡುತ್ತೇವೆಂದು ರೌಡಿರಾಜ್ಯ ಮಾಡಲು ಮುಂದಾಗಿದ್ದಾರೆ ಎಂದು ಬಿಜೆಪಿಗೆ ರೌಡಿಶೀಟರ್ ಗಳ ಸೇರ್ಪಡೆಯಾದುದರ ಬಗ್ಗೆ ಕೆಪಿಸಿಸಿ ಟ್ವೀಟ್ ಮೂಲಕ ಬಿಜೆಪಿ ನಾಯಕರಿಗೆ ಚಾಟಿ ಬೀಸಿದೆ.
ಇಂದಿನಿಂದ ಚಳಿಗಾಲದ ಸಂಸತ್ ಅಧಿವೇಶನ ಆರಂಭ
ಚಳಿಗಾಲದಲ್ಲಿ ತಣ್ಣೀರು ಕುಡಿಯುತ್ತಿದ್ದೀರಾ..? ಆದರೆ ಇದು ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ..!
- Advertisement -