ಬಿಜೆಪಿ ಬಿಟ್ಟು ಹೋಗಲ್ಲ: ಫಲಿತಾಂಶದ ಬೆನ್ನಲ್ಲೇ ಎಸ್‌.ಟಿ.ಸೋಮಶೇಖರ್ ಯೂಟರ್ನ್?

Political News: ಬೆಳಗಾವಿ: ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಪಕ್ಷದ ಮೇಲೆಯೇ ಮುನಿಸಿಕೊಂಡಿದ್ದ ಮಾಜಿ ಸಚಿವ ಎಸ್ಟಿ ಸೋಮಶೇಖರ್ ಯುಟರ್ನ್ ತೆಗೆದುಕೊಂಡಂತೆ ಕಾಣಿಸುತ್ತಿದೆ. ಬಿಜೆಪಿ ಸಭೆಗಳಿಗೆ ಗೈರಾಗುತ್ತಿದ್ದ ಎಸ್ಟಿ ಸೋಮಶೇಖರ್, ಸದ್ಯಕ್ಕೆ ಪಕ್ಷ ಬಿಟ್ಟು ಹೋಗಲ್ಲ ಎಂದು ಹೇಳಿದ್ದಾರೆ. ಮೂರು ರಾಜ್ಯಗಳ ಬಿಜೆಪಿ (BJP) ಗೆಲುವು ಏನು ಹೇಳೋಕೆ ಆಗಲ್ಲ. ಅದು ರಾಷ್ಟ್ರೀಯ ಪಕ್ಷಗಳಿಗೆ ಕಾಮನ್. ಸದನದಲ್ಲಿ ನನ್ನ ನಿಲುವು ಏನಿರುತ್ತೆ ಅಂದರೆ ಏನು ಹೇಳಲಿ? ಸದ್ಯಕ್ಕೆ ಬಿಜೆಪಿಯಲ್ಲಿ ಇದ್ದೇನೆ, ಮುಂದೆ ನೋಡೋಣ ಎಂದು ಎಸ್ಟಿ … Continue reading ಬಿಜೆಪಿ ಬಿಟ್ಟು ಹೋಗಲ್ಲ: ಫಲಿತಾಂಶದ ಬೆನ್ನಲ್ಲೇ ಎಸ್‌.ಟಿ.ಸೋಮಶೇಖರ್ ಯೂಟರ್ನ್?