‘ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ. ಅವರು ರಾಜೀನಾಮೆ ಕೊಡಲಿ’

Political News: ಧಾರವಾಡ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆಗೆ ವಿರೋಧಿಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಏಗನಗೌಡ ವಾಗ್ದಾಳಿ ನಡೆಸಿದ್ದಾರೆ. ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ನಾಲ್ಕು ದಿನಗಳ ಹಿಂದೆ ರೌಡಿ ಶಿಟರ್ ಎದುರಿಗೆ ಸಿಪಿಐ ಅವರಿಗೆ ಬೆದರಿಸುತ್ತಾರೆ. ಅವರ ವರ್ತನೆ ಸರಿಯಾಗಿಲ್ಲ ಎಂದಿದ್ದಾರೆ. ಜೋಶಿ‌ ಅವರು ಕ್ಷುಲಕ್ ಕಾರಣಕ್ಕೆ ಅಧಿಕಾರಿಯ ಬಗ್ಗೆ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದಿದ್ದಾರೆ. ಕೇಂದ್ರ ಸಚಿವರು ಸಿಪಿಐ ಕಾಡದೇವರಮಠ ವಿಷಯವನ್ನ ಕೇಂದ್ರಕ್ಕೆ ಮುಟ್ಟಿಸುತ್ತಾರೆ ಅಂತಿದ್ದಾರೆ. ರೌಡಿಶೀಟರ್ ಗಳ … Continue reading ‘ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ. ಅವರು ರಾಜೀನಾಮೆ ಕೊಡಲಿ’