ಅಭಿಮಾನಿಯ ಮೊಬೈಲ್ ಕಸಿದು ಎಸೆದ ಬಾಲಿವುಡ್ ಗಾಯಕ ಆದಿತ್ಯ ನಾರಾಯಣ್
Bollywood News: ಬಾಲಿವುಡ್ ಹೆಸರಾಂತ ಗಾಯಕ ಉದೀತ್ ನಾರಾಯಣ್ ಪುತ್ರ ಆದಿತ್ಯ ನಾರಾಯಣ್ ಕೂಡ ಗಾಯಕರು. ಈ ಹಿಂದೆ ರಿಯಾಲಿಟಿ ಶೋನಲ್ಲಿ ಆ್ಯಂಕರ್ ಆಗಿದ್ದ ಆದಿತ್ಯ, ಶೋನಲ್ಲಿ ಜಡ್ಜ್ ಆಗಿದ್ದ ನೇಹಾ ಕಕ್ಕರ್ ಅವರನ್ನು ವಿವಾಹವಾಗಲಿದ್ದಾರೆಂಬ ಸುದ್ದಿ ಇತ್ತು. ಆದರೆ ಅದು ಸತ್ಯವಾಗಲಿಲ್ಲ. ಇಬ್ಬರು ಬೇರೆ ಬೇರೆ ಜೀವನ ಸಂಗಾತಿಯನ್ನು ಹುಡುಕಿಕೊಂಡರು. ಅಲ್ಲದೇ, ಅಭಿಮಾನಿಯ ಎದುರು ಸಿಟ್ಟು ತೋರಿಸಿ, ಆದಿತ್ಯ ಈ ಮೊದಲು ಸುದ್ದಿಯಾಗಿದ್ದರು. ಇದೀಗ ಮತ್ತೆ ಅದೇ ವಿಷಯಕ್ಕೆ ಆದಿತ್ಯ ಟ್ರೋಲ್ ಆಗಿದ್ದು, ಫ್ಯಾನ್ ಮೊಬೈಲ್ … Continue reading ಅಭಿಮಾನಿಯ ಮೊಬೈಲ್ ಕಸಿದು ಎಸೆದ ಬಾಲಿವುಡ್ ಗಾಯಕ ಆದಿತ್ಯ ನಾರಾಯಣ್
Copy and paste this URL into your WordPress site to embed
Copy and paste this code into your site to embed