ಕಾಂಪೋಸ್ಟ್ ಸೌಲಭ್ಯವನ್ನು ಉದ್ಘಾಟಿಸಿದ ಬೊಮ್ಮನಹಳ್ಳಿ ಶಾಸಕ ಎಂ.ಸತೀಶ್ ರೆಡ್ಡಿ 

State News: HSR ಲೇಔಟ್‌ನ ಸೆಕ್ಟರ್-3 ರಲ್ಲಿ ಲೇನ್ ಕಾಂಪೋಸ್ಟ್ ಸೌಲಭ್ಯವನ್ನು ಬೊಮ್ಮನಹಳ್ಳಿ ಶಾಸಕ ಎಂ.ಸತೀಶ್ ರೆಡ್ಡಿ  ಉದ್ಘಾಟಿಸಿದರು. ಈ ಹೊಸ ಅತ್ಯಾಧುನಿಕ ಸೌಲಭ್ಯದಿಂದ ಸುಸ್ಥಿರತೆ ಮತ್ತು ತ್ಯಾಜ್ಯವನ್ನು ಕಡಿಮೆ ಮಾಡಲು ನಮ್ಮ ಬದ್ಧತೆಯನ್ನು ಮುಂದುವರಿಸಲು ಅನುವು ಮಾಡಿಕೊಡುತ್ತದೆ ಎಂದು ಅವರು ತಿಳಿಸಿದರು. ಈ ಸಂದರ್ಬದಲ್ಲಿ ಬೊಮ್ಮನಹಳ್ಳಿ ವಲಯದ ಜಂಟಿ ಆಯುಕ್ತರಾದ ಕೃಷ್ಣಮೂರ್ತಿ ರವರು, ಸ್ಥಳೀಯ ಮುಖಂಡರು ಹಾಗೂ ನಿವಾಸಿಗಳು ಉಪಸ್ಥಿತರಿದ್ದರು. ಬೆಂಗಳೂರು:ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿದ ಜೆಡಿಎಸ್ ಶಾಸಕ ಆರ್ ಮಂಜುನಾಥ್ ಮಂಜುನಾಥನ ದರ್ಶನಕ್ಕೆ … Continue reading ಕಾಂಪೋಸ್ಟ್ ಸೌಲಭ್ಯವನ್ನು ಉದ್ಘಾಟಿಸಿದ ಬೊಮ್ಮನಹಳ್ಳಿ ಶಾಸಕ ಎಂ.ಸತೀಶ್ ರೆಡ್ಡಿ