ಗಡಿ ವಿಚಾರವಾಗಿ ಗೃಹ ಸಚಿವರು ಎರಡು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ್ದಾರೆ : ಸಿಎಂ ಬೊಮ್ಮಾಯಿ
ಮೈಸೂರು: ಗಡಿ ವಿವಾದ ವಿಚಾರವಾಗಿ ಎರಡು ರಾಜ್ಯಗಳ ಸಿಎಂಗಳು ಕೇಂದ್ರ ಗೃಹ ಸಚಿವರ ಭೇಟಿ ವಿಚಾರವಾಗಿ ಮೈಸೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಗಡಿ ವಿಚಾರವಾಗಿ ಗೃಹ ಸಚಿವರು ಎರಡು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ್ದಾರೆ. ಚಾಮರಾಜನಗರಕ್ಕೆ ಭೇಟಿ ನೀಡಿರುವುದರಲ್ಲಿ ವಿಶೇಷತೆ ಏನೂ ಇಲ್ಲ: ಸಿಎಂ ಬೊಮ್ಮಾಯಿ ನಾವು ನಮ್ಮ ನಿಲುವಿನ ಬಗ್ಗೆ ತಿಳಿಸುತ್ತೇವೆ. ಪ್ರಕರಣ ಕುರಿತ ಸುಪ್ರೀಂ ಕೋರ್ಟ್ ನಲ್ಲಿರುವ ವರದಿ, ಗಡಿ ವಿಚಾರದ ಕಾನೂನು ನಿಯಮಗಳನ್ನ ಗೃಹ ಸಚಿವರ ಮುಂದಿಡುತ್ತೇನೆ. ಸಚಿವ ಸಂಪುಟ ವಿಸ್ತರಣೆ … Continue reading ಗಡಿ ವಿಚಾರವಾಗಿ ಗೃಹ ಸಚಿವರು ಎರಡು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ್ದಾರೆ : ಸಿಎಂ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed