Sunday, May 19, 2024

Latest Posts

ಧಾರವಾಡದಲ್ಲಿ ಮುರಿದು ಬಿದ್ದ ಸಿಗ್ನಲ್ ಕಂಬ: ತಪ್ಪಿದ ಭಾರೀ ದುರಂತ

- Advertisement -

Dharwad News: ಧಾರವಾಡ: ಧಾರವಾಡದಲ್ಲಿ ಸಿಗ್ನಲ್ ಕಂಬ ಮುರಿದು ಬಿದ್ದಿದ್ದು, ಭಾರೀ ದುರಂತ ತಪ್ಪಿದೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ.

ಧಾರವಾಡದ ಯುಬಿ ಹಿಲ್ ಸರ್ಕಲ್ ಬಳಿ ಈ ಘಟನೆ ನಡೆದಿದ್ದು, ವಾಹನ ಸವಾರರು ಪಾರಾಗಿದ್ದಾರೆ. ಕಂಬದ ಕೆಳಭಾಗದಲ್ಲಿ ತುಕ್ಕು ಹಿಡಿದಿದ್ದು, ರಭಸವಾಗಿ ಬೀಸಿದ ಗಾಳಿಗೆ ಕಂಬ ಮುರಿದು ಬಿದ್ದಿದೆ. ವಿದ್ಯಾಗಿರಿ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ನೇಹಾ ತುಂಬಾ ಒಳ್ಳೆಯ ಹುಡುಗಿ : ಅವಳೇ ಮೊದಲು ಪ್ರಪೋಸ್ ಮಾಡಿದ್ದು: ಫಯಾಜ್ ತಾಯಿ ಮುಮ್ತಾಜ್

ನನ್ನ ಮಗಳ ಆತ್ಮಕ್ಕೆ ಶಾಂತಿ ಕೊಡಿಸುವ ಶಕ್ತಿ ಬೇರೆ ಯಾರ ಬಳಿ ಇಲ್ಲ, ನೀವೇ ಸಹಾಯ ಮಾಡಿ: ಜೋಶಿ ಬಳಿ ನೇಹಾ ತಂದೆ ಮನವಿ

ನೇಹಾ ಹ* ಕೇಸ್: ಫಯಾಜ್ ರುಂ*ಡ ಚೆಂಡಾಡಿದವರಿಗೆ 10 ಲಕ್ಷ ರೂ. ಬಹುಮಾನ ಘೋಷಣೆ

- Advertisement -

Latest Posts

Don't Miss