15ನೇ ವಿಧಾನಸಭೆಯ ಕೊನೆಯ ಅಧಿವೇಶನದಲ್ಲಿ ಬಿಎಸ್ ವೈ ಭಾವುಕ ಭಾಷಣ…!
Political News: Feb:24: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿದಾಯ ಭಾಷಣದೊಂದಿಗೆ 15ನೇ ವಿಧಾನಸಭೆಯ ಕೊನೆಯ ಅಧಿವೇಶನಕ್ಕೆ ಶುಕ್ರವಾರ ತೆರೆ ಬಿದ್ದಿದೆ. ವಿಧಾಸಭೆಯಲ್ಲಿ ಬಿಎಸ್ ಯಡಿಯೂರಪ್ಪ ಅವರು ವಿದಾಯ ಭಾಷಣ ಮಾಡಿದ ಬಳಿಕ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಲಾಪವನ್ನು ನಿರ್ದಿಷ್ಟಾವಧಿಗೆ ಮುಂದೂಡಿದರು. ವಿಧಾನಸಭೆಯಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, ಈ ಸದನದವನ್ನು ಸ್ಪೀಕರ್ ಆಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಯಶಸ್ವಿಯಾಗಿ ನಡೆಸಿದ್ದಾರೆ. ನೀವು ಮುಂದಿನ ಬಾರಿ ಮಂತ್ರಿಯಾಗಿ ಇಲ್ಲಿ ಕೂರಬೇಕು. ಇಲ್ಲಿ ಮಹಿಳೆಯರು … Continue reading 15ನೇ ವಿಧಾನಸಭೆಯ ಕೊನೆಯ ಅಧಿವೇಶನದಲ್ಲಿ ಬಿಎಸ್ ವೈ ಭಾವುಕ ಭಾಷಣ…!
Copy and paste this URL into your WordPress site to embed
Copy and paste this code into your site to embed