Budget News:
ಬಜೆಟ್ ಮಂಡನೆಯ ನಂತರ ಪ್ರಧಾನಿ ನರೇಂದ್ರ ಮೋದಿಯವರು ಮಾತನಾಡಿ. ಭಾರತದ ಅಭಿವೃದ್ಧಿಗೆ ಇಂದಿನ ಬಜೆಟ್ ಭದ್ರ ಬುನಾದಿಯನ್ನು ಹಾಕಿದೆ.ಬಜೆಟ್ ನಲ್ಲಿ ಹಸಿರು ಕ್ರಾಂತಿಗೆ ಹೆಚ್ಚು ಒತ್ತನ್ನು ನೀಡಲಾಗಿದೆ.ಈ ಬಜೆಟ್ ರೈತರು ಮಧ್ಯಮ ವರ್ಗದವರು ಹಾಗು ಯುವಸಂಪತ್ತಿಗೆ ಇದು ಪ್ರಯೋಜನಾಕಾರಿ ಪ್ರತಿಯೊಬ್ಬರಿಗೂ ಒಗ್ಗುವಂತಹ ಬಜೆಟ್ ಆಗಿದ್ದು ಮಧ್ಯಮ ವರ್ಗದವರ ಕುರಿತು ವಿಶೇಷ ವಿಚಾರಗಳಿಗೆ ಒತ್ತು ನೀಡಿ ಮಾಡಿದಂತಹ ಬಜೆಟ್ ಆಗಿದೆ ಎಂದು ಮೋದಿ ಹೇಳಿದ್ದಾರೆ.
This year's Budget infuses new energy to India's development trajectory. #AmritKaalBudget https://t.co/lyV2SMgvvs
— Narendra Modi (@narendramodi) February 1, 2023
ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ: ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ ಸಿಎಂ ಬೊಮ್ಮಾಯಿ
ಕರ್ನಾಟಕದ ಸಂಸೃತಿಯನ್ನು ದೇಶಕ್ಕೆ ಪರಿಚಯಿಸಿದ (ವಿತ್ತ ಸಚಿವೆ) ಧನಲಕ್ಷಿö್ಮ