ಬಸ್ ನಲ್ಲಿ ಬಿಟ್ಟು ಹೋಗಿದ್ದ 3ಲಕ್ಷ ಮೌಲ್ಯದ ಚಿನ್ನಾಭರಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಬಸ್ ಕಂಡಕ್ಟರ್..!!

ಚಿಕ್ಕಬಳ್ಳಾಪುರ :ಬಂಗಾರ ಕಳೆದುಕೊಂಡು ಕಂಗಾಲಾಗಿದ್ದ ಮಹಿಳೆಯ ಮುಖದಲ್ಲಿ ಬಸ್‌ ಕಂಡಕ್ಟರ್‌ ಪ್ರಾಮಾಣಿಕತೆ ಮಂದಹಾಸ ಮೂಡಿಸಿದೆ. ಹೌದು, ಪ್ರಯಾಣಿಕರು ಬಿಟ್ಟು ಹೋಗಿದ್ದ ಚಿನ್ನಾಭರಣಗಳನ್ನ ವಾಪಸ್ ಮಾಲಿಕರಿಗೆ ಹಿಂದಿರುಗಿಸಿದ ಅಪರೂಪದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನಲ್ಲಿ ನಡೆದಿದೆ. ಬೆಂಗಳೂರಿನ‌ ಆಂಜಿನಪ್ಪ ಲೇಔಟ್ ನಿವಾಸಿ ಪ್ರಮೀಳಾ ಎಂಬಾಕೆ ಬೆಂಗಳೂರಿನಿಂದ ದೊಡ್ಡಬಳ್ಳಾಪುರಕ್ಕೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸುಮಾರು ಮೂರು ಲಕ್ಷ ರೂ ಬೆಲೆ ಬಾಳುವ ಚಿನ್ನದ ಒಡವೆಗಳ ಬಾಕ್ಸ್ ಇದ್ದ ಬ್ಯಾಗನ್ನು ಬಸ್ಸಿನಲ್ಲಿಯೇ ಮರೆತು ಬಿಟ್ಟು ಹೋಗಿದ್ದರಂತೆ. ಇದನ್ನು ಗಮನಿಸಿದ ಬಸ್ … Continue reading ಬಸ್ ನಲ್ಲಿ ಬಿಟ್ಟು ಹೋಗಿದ್ದ 3ಲಕ್ಷ ಮೌಲ್ಯದ ಚಿನ್ನಾಭರಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಬಸ್ ಕಂಡಕ್ಟರ್..!!