Odessa: ಪುರಿ: ಓಡಿಸ್ಸಾದ ಜಾಜ್ಪುರ್ ಜಿಲ್ಲೆಯಿಂದ ಕೊಲ್ಕತ್ತಾಗೆ ತೆರಳುತ್ತಿದ್ದ ಬಸ್ ಸೇತುವೆಯಿಂದ ಬಿದ್ದಿದ್ದು ಆವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
40 ಜನರಿದ್ದ ಬಸ್ ಪುರಿಯಿಂದ ಕಲ್ಕತ್ತಾಗೆ ತೆರಳುತ್ತಿತ್ತು. ಈ ವೇಳೆ ಬಸ್ ಆಯತಪ್ಪಿ ಸೇತುವೆಗೆ ಬಿದ್ದಿದೆ. ನಿನ್ನೆ ರಾತ್ರಿ 9 ಗಂಟೆಗೆ ಈ ಅವಘಡ ಸಂಭವಿಸಿದ್ದು, ಓರ್ವ ಮಹಿಳೆ ಸೇರಿ ಐವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಓರಿಸ್ಸಾ ಸಿಎಂ ನವೀನ್ ಪಟ್ನಾಯಕ್ ಘಟನೆ ಬಗ್ಗೆ ಸಂತಾಪ ಸೂಚಿಸಿದ್ದು, ನಿಧನರಾದವರ ಕುಟುಂಬಸ್ಥರಿಗೆ ತಲಾ 3 ಲಕ್ಷ ರೂಪಾಯಿ ನೀಡಿದ್ದಾರೆ.
ಈ ಮೊದಲು ನನಗೆ ಇಷ್ಟೆಲ್ಲ ಜನರ ಬೆಂಬಲ ಸಿಕ್ಕಿರಲೇ ಇಲ್ಲ: ಜಗದೀಶ್ ಶೆಟ್ಟರ್
ನಮ್ಮಲ್ಲಿ ಬಿಕ್ಕಟ್ಟಿಲ್ಲ, ನಮ್ಮಲ್ಲಿ ಒಗ್ಗಟ್ಟಿದೆ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ
ಕುಮಾರಸ್ವಾಮಿ ಸಚಿವರಾದರೆ ಅಸ್ತಿತ್ವವೇ ಇರುವುದಿಲ್ಲವೆಂಬ ಭಯ ಡಿಕೆಶಿಗೆ ಕಾಡುತ್ತಿದೆ: ವಿಜಯೇಂದ್ರ