Thursday, February 6, 2025

Latest Posts

ಕಲಂದರ ಮುಲ್ಲಾ ಅವರಿಂದ ಡಾ. ರಮೇಶ್ ಮಹಾದೇವನಪ್ಪನವರಿಗೆ ಗೌರವ ಸನ್ಮಾನ

- Advertisement -

Hubballi News: ಹುಬ್ಬಳ್ಳಿ : ಡಾಕ್ಟರ್ ಪ್ರಶಸ್ತಿ ಪುರಸ್ಕೃತ ಡಾಕ್ಟರ್ ರಮೇಶ್ ಮಹಾದೇವಪ್ಪನವರು, ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೇಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯಾದ ಕಲಂದರ್ ಮುಲ್ಲಾ, ಇವರ ನಿವಾಸದಲ್ಲಿ ಹೂವಿನ ಪುಷ್ಪವನ್ನು ಮಾಡುವ ಮುಖಾಂತರ ಆತ್ಮೀಯವಾಗಿ ಸನ್ಮಾನಿಸಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಊರಿನ ಸಮಸ್ತ ಗುರು ಹಿರಿಯರು ಯುವಕ ಮಿತ್ರರು, ಜೈ ಕರ್ನಾಟಕ ಆಟೋ ನಿಲ್ದಾಣದ ಸದಸ್ಯರುಗಳು ಉಪಸ್ಥಿತರಿದ್ದರು.

‘ಸ್ವಾತಂತ್ರ್ಯ ಬಂದ ನಂತರ ಈ ಮಟ್ಟದ ಕೆಟ್ಟ ಸರ್ಕಾರ ಯಾವಾಗಲೂ ಬಂದಿಲ್ಲ’

‘ನನ್ನ ಪಕ್ಷಾಂತರದ ಎಫೆಕ್ಟ್ ಪಂಚ ರಾಜ್ಯಗಳ ಚುನಾವಣೆಯ ಮೇಲೂ ಆಗಿದೆ’

ಬಗೆದಷ್ಟು ಬಯಲಾಗುತ್ತಲೇ ಇದೆ KEA ಪರೀಕ್ಷೆ ಅಕ್ರಮ: ಅಭ್ಯರ್ಥಿಗಳಿಗೆ ಬ್ಲೂಟೂತ್ ಕೊಟ್ಟಿದ್ದ ಪಾಟೀಲ್

- Advertisement -

Latest Posts

Don't Miss