Fishing : ಬೈಂದೂರು : ಬೃಹತ್ ಅಲೆಗೆ ದೋಣಿ ಪಲ್ಟಿ: ಮೀನುಗಾರರ ರಕ್ಷಣೆ

Kundapura News : ಬೈಂದೂರಿನಲ್ಲಿ ಮೀನುಗಾರಿಕೆ ಹಡಗೊಂದು ಬೃಹತ್ ಅಲೆಗೆ ಸಿಲುಕಿ ಪಲ್ಟಿಯಾದ ಘಟನೆ ನಡೆದಿದೆ. ಮೀನುಗಾರಿಕೆ ನಡೆಸುತ್ತಿದ್ದಾಗ ಕೊಡೇರಿ ಕಡಲ ತೀರದಲ್ಲಿ ಶುಕ್ರವಾರ ಈ ಘಟನೆ ಸಂಭವಿಸಿದೆ. ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮದ ಪಾಳ್ಯದರತೋಪ್ಲು ಪುರ್ಶುಯ್ಯನ ಪುಂಡಲಿಕ ಎನ್ನುವರ ಮಾಲಿಕತ್ವದ ಶ್ರೀ ದುರ್ಗಾಪರಮೇಶ್ವರಿ ದೋಣಿಯಲ್ಲಿ 9 ಮಂದಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು, ಈ ವೇಳೆ ಬೃಹತ್ ಅಲೆಗೆ ದೋಣಿ ಸಿಲುಕಿ ಪಲ್ಟಿಯಾಗಿದೆ ಎನ್ನಲಾಗಿದೆ. ಇನ್ನು ಕೊಡೇರಿ ಸಮುದ್ರ ತೀರದ ಸುಮಾರು 5 ನಾಟಿಕಲ್ ದೂರದಲ್ಲಿ ಅಲೆಗಳ … Continue reading Fishing : ಬೈಂದೂರು : ಬೃಹತ್ ಅಲೆಗೆ ದೋಣಿ ಪಲ್ಟಿ: ಮೀನುಗಾರರ ರಕ್ಷಣೆ