ಪ್ರಾದೇಶಿಕ ಅಸಮತೋಲನದ ಬಜೆಟ್: ಸಿಎ ಕುಲಕರ್ಣಿ

Hubballi News: ಹುಬ್ಬಳ್ಳಿ:ಸಿದ್ಧರಾಮಯ್ಯನವರು ಮಂಡಿಸಿರುವ ಬಜೆಟ್ ಪ್ರಾದೇಶಿಕ ಅಸಮತೋಲನ ಹೊರತುಪಡಿಸಿದರೇ ಇದೊಂದು ಉತ್ತಮ ಬಜೆಟ್ ಎಂದು ಚಾರ್ಟರ್ಡ್ ಅಕೌಂಟೆಂಟ್ ಶೇಷಗಿರಿ ಕುಲಕರ್ಣಿ ಹೇಳಿದರು. ಬಜೆಟ್ ಕುರಿತು ಮಾಧ್ಯಮದ ಜೊತೆಗೆ ಮಾತನಾಡಿ ಅವರು, ಬಜೆಟ್ ನಲ್ಲಿ ಪ್ರಾದೇಶಿಕ ಅಸಮಾನತೆಯಿದೆ. ಸಿದ್ದರಾಮಯ್ಯ ಬರೀ ಬೆಂಗಳೂರನ್ನು ಮಾತ್ರ ಅಭಿವೃದ್ಧಿಪಡಿಸಲು ಬಜೆಟ್ ನೀಡಿದ್ದಾರೆ ಈ ಭಾಗದ ಬಗ್ಗೆಯೂ ಸರ್ಕಾರ ಗಮನ ಕೊಡಬೇಕು ಎಂದರು. ಬೆಂಗಳೂರನ್ನು ಹೊರತುಪಡಿಸಿ ಉಳಿದ ಕರ್ನಾಟಕದ ಯಾವುದೇ ಭಾಗದಲ್ಲಿ ಕೈಗಾರಿಕೋದ್ಯಮಿ ಅಭಿವೃದ್ಧಿ ಹೊತ್ತು ನೀಡಿಲ್ಲ. ಎಲ್ಲಾ ಸರ್ಕಾರಗಳು ಉತ್ತರ ಕರ್ನಾಟಕದ … Continue reading ಪ್ರಾದೇಶಿಕ ಅಸಮತೋಲನದ ಬಜೆಟ್: ಸಿಎ ಕುಲಕರ್ಣಿ