ಚಾರಣಕ್ಕೆ ಬ್ರೇಕ್….! ಕಾರಣ ಇಷ್ಟೇ…?!
Manglore News:ಧರ್ಮಸ್ಥಳಕ್ಕೆ ತುಂಬ ಹತ್ತಿರದಲ್ಲಿಯೇ ಐತಿಹಾಸಿಕ ಗಡಾಯಿಕಲ್ಲು ಕೋಟೆಯಿದೆ. ಇದು ಕುದುರೇಮುಖ ಪರ್ವತ ಶ್ರೇಣಿಯ ಒಂದು ಭಾಗವಾಗಿದೆ. ಚಾರಣಪ್ರಿಯರ ನೆಚ್ಚಿನ ಸ್ಥಳವೂ ಹೌದು. ಇದನ್ನು ನರಸಿಂಹ ಗಢ, ಜಮಲಾಬಾದ್ ಕೋಟೆ ಎಂದೂ ಕರೆಯುತ್ತಾರೆ. ಧಾರಾಕಾರ ಸುರಿಯುತ್ತಿರುವ ಮಳೆಯ ಹಿನ್ನಲ್ಲೆ ಬಂಡೆಯಲ್ಲಿ ನೀರು ಹರಿಯುತ್ತಿದ್ದು, ಮೆಟ್ಟಿಲುಗಳಲ್ಲಿ ಪಾಚಿ ಬೆಳೆದು ಜಾರುವ ಅಪಾಯ ಇರುವುದರಿಂದ ಜು. 7ರಿಂದ ಮುಂದಿನ ಆದೇಶದ ತನಕ ಪ್ರವೇಶವನ್ನು ನಿಷೇಧಿಸಲಾಗಿದೆ. ಸಮುದ್ರ ಮಟ್ಟದಿಂದ 1,788 ಅಡಿ ಎತ್ತರದಲ್ಲಿರುವ ಈ ಗಡಾಯಿಕಲ್ಲು ಬೆಳ್ತಂಗಡಿ ಪಟ್ಟಣದಿಂದ 8 ಕಿಮೀ … Continue reading ಚಾರಣಕ್ಕೆ ಬ್ರೇಕ್….! ಕಾರಣ ಇಷ್ಟೇ…?!
Copy and paste this URL into your WordPress site to embed
Copy and paste this code into your site to embed