ತೋಟದಲ್ಲಿ ವ್ಯಕ್ತಿ ಶ*ವಪತ್ತೆ ಪ್ರಕರಣ: ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಸಕ್ಸಸ್
Hubli News: ಹುಬ್ಬಳ್ಳಿ: ನಗರದ ಹೊರವಲಯದ ತಾರಿಹಾಳದ ಲೋಟಸ್ ಬಾರ್ ಹತ್ತಿರವಿರುವ ಚಿಕ್ಕು ತೋಟದಲ್ಲಿ ವ್ಯಕ್ತಿಯೋರ್ವ ಶವವಾಗಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಮಾಡಿದ ಮೂವರನ್ನು ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಬಂಧನ ಮಾಡುವಲ್ಲಿ ಮಂಗಳವಾರ ಯಶಸ್ವಿಯಾಗಿದ್ದಾರೆ. ಏ.7 ರಂದು ರಾತ್ರಿ ವೇಳೆಯಲ್ಲಿ ಸರಾಯಿ ಕುಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ಕುಂದಗೋಳ ತಾಲೂಕಿನ ಇಂಗಳಗಿ ಗ್ರಾಮದ ಷಣ್ಮುಖಪ್ಪ ಹಡಪದ ಎಂಬಾತನನ್ನು ಪ್ರವೀಣ್ ಕುಬಿಹಾಳ (25), ಹನುಮಂತ ಮಾಳಗಿಮನಿ (25), ಸಹದೇವ ನೂಲ್ವಿ (24) ಎಂಬ ಆರೋಪಿಗಳೆ ಕೊಲೆ ಮಾಡಿದ್ದಾರೆ. … Continue reading ತೋಟದಲ್ಲಿ ವ್ಯಕ್ತಿ ಶ*ವಪತ್ತೆ ಪ್ರಕರಣ: ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಸಕ್ಸಸ್
Copy and paste this URL into your WordPress site to embed
Copy and paste this code into your site to embed