Saturday, July 27, 2024

ಆರೋಗ್ಯ

Ashwagandha : ಅಶ್ವಗಂಧ ಬ್ಯಾನ್ ಮಾಡಿದ ಡೆನ್ಮಾರ್ಕ್ ಸರ್ಕಾರ : ಬ್ಯಾನ್ ಆಗಲು ಕಾರಣಗಳೇನು?

ಅಶ್ವಗಂಧದಲ್ಲಿ ಹಲವಾರು ಆರೋಗ್ಯಕರ ಗುಣಗಳ ಜೊತೆಗೇ ಸೌಂದರ್ಯವರ್ಧಕ ಗುಣಗಳೂ ಇವೆ. ಈ ಮೂಲಿಕೆ ಆರೋಗ್ಯವನ್ನು ವೃದ್ದಿಸುವ ಜೊತೆಗೇ ತಾರುಣ್ಯವನ್ನೂ ಕಾಪಾಡುತ್ತದೆ. ಅಶ್ವಗಂಧ ಒಂದು ಅದ್ಭುತ ಮೂಲಿಕೆಯಾಗಿದ್ದು ಭಾರತದ ಜಿನ್ಸೆಂಗ್ ಎಂಬ ಅನ್ವರ್ಥನಾಮವನ್ನೂ ಪಡೆದಿದೆ. ಇದರ ಗುಣವನ್ನು ಆಯುರ್ವೇದ ಮಾತ್ರವಲ್ಲ, ಹೋಮಿಯೋಪತಿ, ಯುನಾನಿ ಮತ್ತು ಸಿದ್ಧ ಔಷಧೀಯ ಪದ್ದತಿಗಳೂ ಬಳಸಿಕೊಂಡಿವೆ. ತೂಕ ಇಳಿಸುವ ಪ್ರಯತ್ನಕ್ಕೆ ನೆರವಾಗುವುದು,...

Brain eating amoeba : ಭಾರತಕ್ಕೆ ಮಾರಾಕ ಕಾಯಿಲೆ ಎಂಟ್ರಿ!: ಏನಿದು ಮೆದುಳು ತಿನ್ನುವ ಅಮೀಬಾ?

ಕೇರಳ: ಇದೀಗ ತಾನೇ ಮಾಹಾಮಾರಿ ಕೊರೊನಾದಿಂದ ಚೇತರಿಸಿಕೊಳ್ಳುತ್ತಿರುವ ಭಾರತಕ್ಕೆ ಮತ್ತೊಂದು ಮಾರಕ ಕಾಯಿಖೆ ಎಂಟ್ರಿಕೊಟ್ಟಿದೆ. ಈ ಕಾಯಿಲೆ ಏನಾದ್ರೂ ಬಂದ್ರೆ, ಐದು ದಿನದೊಳಗೆ ಸಾವನ್ನಪ್ಪುದು ಪಕ್ಕಾ ಎನ್ನಲಾಗಿದೆ. ಭಾರತದಲ್ಲಿ ಅಷ್ಟಾಗಿ ಸುದ್ದಿ ಮಾಡದ ʻಮೆದುಳು ಮೆಲ್ಲುವ ಅಮೀಬಾʼ ಅಥವಾ ಮೆದುಳನ್ನು ತಿನ್ನುವ ಅಮೀಬಾ ಪ್ರಕರಣಗಳು, ಇತ್ತೀಚಿನ ದಿನಗಳಲ್ಲಿ ಕೇರಳದಲ್ಲಿ ಹೆಚ್ಚು ಸುದ್ದಿ ಮಾಡುತ್ತಿದೆ. ಕೇರಳದ ಕೋಝಿಕ್ಕೋಡ್‌ನಲ್ಲಿ...

ಡೆಂಗ್ಯೂಗೆ ಬೆಂಗಳೂರಿನಲ್ಲಿ ಇಬ್ಬರು ಬಲಿ

ಬೆಂಗಳೂರು: ಬೆಂಗಳೂರಿನಲ್ಲಿ ದಿನದಿದ ದಿನಕ್ಕೆ ಡೆಂಗ್ಯೂ ಆರ್ಭಟ ಜೋರಾಗ್ತಿದೆ. ಡೆಂಗ್ಯೂ ಜ್ವರಕ್ಕೆ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬಿಬಿಎಂಪಿ ಪೂರ್ವ ವಲಯದಲ್ಲಿ 80 ವರ್ಷದ ವೃದ್ಧೆ ಮತ್ತು 27 ವರ್ಷದ ಯುವಕ ಮೃತಪಟ್ಟಿದ್ದಾರೆ. ತಮಿಳುನಾಡು ಮೂಲದ ನೀಲಾದೇವಿ (80) ಹಾಗೂ ಸಿ. ವಿ. ರಾಮನ್‌ ನಗರದ ಅಭಿಲಾಷ (27) ಎಂಬುವವರು ಸಾವನ್ನಪ್ಪಿದ್ದಾರೆ. ಜ್ವರದಿಂದ ಬಳಲುತ್ತಿದ್ದ ಇಬ್ಬರು...

Paracetamol : ಪ್ಯಾರಾಸಿಟಮಾಲ್ ಜೀವಕ್ಕೆ ಮಾರಕ!

ಸಾಮಾನ್ಯವಾಗಿ ನೆಗಡಿ-ಜ್ವರ, ತಲೆನೋವು, ಮೈಕೈ ನೋವು ಬಂದಾಗ ಪ್ಯಾರಾಸಿಟಮಾಲ್ ಮಾತ್ರೆಗಳನ್ನು ತೆಗೆದುಕೊಳ್ಳಲಾಗುತ್ತದೆ. ಆದರೆ ಇದೇ ಪ್ಯಾರಾಸಿಟಮಾಲ್ ಜೀವಕ್ಕೆ ಮಾರಕವಾಗಬಹುದು ಎಂಬ ವಿಷಯ ಬೆಳಕಿಗೆ ಬಂದಿದೆ. ಔಷಧ ನಿಯಂತ್ರಣ ಮಂಡಳಿಯು ಜ್ವರ ಮತ್ತು ಇತರೆ ರೋಗಗಳನ್ನು ನಿಯಂತ್ರಿಸಲು ಬಳಸಲಾಗುವ ಕೆಲವು ಜೀವರಕ್ಷಕ ಔಷಧಗಳನ್ನು ಭಾರತದಾದ್ಯಂತ ಗುಣಮಟ್ಟದ ಔಷಧಿಗಳಲ್ಲ ಎಂದು ಕಂಡುಹಿಡಿದಿದೆ. ವ್ಯಾಪಕವಾಗಿ ಬಳಕೆಯಲ್ಲಿರುವ ಪ್ಯಾರಾಸಿಟಮಾಲ್, ಪ್ಯಾಂಟಾಪ್ರಜೋಲ್ ಸೇರಿದಂತೆ...

Hairs-ಕೆಲಸ ಮಾಡಲು ಬೇಕಿರುವುದು ಕೂದಲಲ್ಲ ಆಲೋಚನೆಗಳು

Special news: ಇತ್ತೀಚಿನ ದಿನಗಳಲ್ಲಿ ಆಹಾರ ಪದ್ದತಿ ಇರಬಹುದು ಅಥವಾ ವಾತಾವರಣಕ್ಕೆ ಹೊಂದಾಣಿಕೆ ಆಗುತ್ತಿರುವುದಾಗಿರಬಹು ಅಥವಾ ವಂಶಾವಳಿಯಾಗಿರಬಹುದು ಇವೆಲ್ಲ ಕಾರಣಗಳಿಂದ ವಯಸ್ಸಿನ ಬೇಧವಿಲ್ಲದೆ ಪುರುಷರ ತಲೆ ಬೋಳಾಗುವುದನ್ನು ನೋಡುತ್ತಿರುತ್ತೇವೆ ಆದರೆ  ತಲೆ ಬೋಳಾಗಿದೆ ಎಂದು ಹಲವರು ಚಿಂತೆಯಲ್ಲಿ ಮುಳುಗಿರುತ್ತಾರೆ ಆದರೆ ಅದೊಂದು ಚಿಂತೆ ಬಿಟ್ಟರೆ ಎಲ್ಲವನ್ನು ಸಲೀಸಾಗಿ ಮುಗಿಸಬಹುದು. ಹೌದು ಸ್ನೇಹಿತರೆ ಒತ್ತಡದಲ್ಲಿ ಸಿಲುಕಿರುವ ನಾವುಗಳು...

ಕೊರೋನಾದಿಂದ ಕುಗ್ಗಿದೆ ಪುರುಷರಲ್ಲಿನ ಲೈಂಗಿಕ ಆಸಕ್ತಿ

specia news ಯೆಸ್ ವಿಕ್ಷಕರೆ : ಕಳೆದ ಎರಡು ವರ್ಷಗಳ ಹಿಂದೆ ವಿಶ್ವದಲ್ಲೆಲ್ಲ ವ್ಯಾಪಿಸಿದ್ದ ಕೊರೋನಾ ಸಾಂಕ್ರಾಮಿಕ ರೋಗ ಹಲವಾರು ಜನರು ಕೇವಲ ಹೆಸರಿನಿಂದಲೆ ಕುಗ್ಗಿ ಹೊಗಿದ್ದಾರೆ. ಇನ್ನು ಕೆಲವು ಜನಗಳು ಈ ಕೊರೋನಾ ಹರಡುವಿಕೆಯಿಂದಾಗಿ ಮರಣಹೊಂದಿದ್ದಾರೆ. ಇವೆಲ್ಲ ನಿಮಗೆ ಗೊತ್ತಿರುವ ಸಂಗತಿಗಳು ಆದರೆ ಈಗ ವೈದ್ಯಕಿಯ ಲೋಕದಿಂದ ಮತ್ತೊಂದು ಭಯಾನಕ ವಿಷಯ ಹೊರಬಿದ್ದಿದೆ. ಅದೇನೆಂದರೆ ಕೊರೊನಾ ಸಮಯದಲ್ಲಿ...

ದೇಹದ ಬೊಜ್ಜು ಕರಗಿಸಲು ನಡೆಯುತ್ತಿದೆ ನಾನಾ ಪ್ರಯತ್ನಗಳು

International news: ಈಗಿನ ವೇಗವಾಗಿ ಓಡುವ ಕಾಲದ ಮದ್ಯೆ ಜನರು ದುಡಿಬೇಕು, ಹಣ ಗಳಿಸಬೇಕು ಎನ್ನುವ ಹಂಬಲದಿಂದ ಸರಿಯಾದ ಸಮಯಕ್ಕೆ ಊಟ ಮಾಡದೆ ಇರುವುದು ಮತ್ತು ತಿದಿರುವ ಆಹಾರ ಜೀರ್ಣವಾಗದೆ ಇರುವುದು ಸರಿಯಾಗಿ ನಿದ್ದೆ ಮಾಡದಿರುವುದು  ಇವೆಲ್ಲವು ದೇಹದ  ಬೊಜ್ಜು ಜಾಸ್ತಿ ಮಾಡಲು ಪ್ರಮುಖ ಕಾರಣಗಳಾಗಿವೆ. ಇಷ್ಟೆಲ್ಲವಾದ ನಂತರ ದೇಹ ಸಿಕ್ಕ ಸಿಕ್ಕ ಹಾಗೆ ಬೇಕಾಬಿಟ್ಟಿ ಬೆಳಿದಿರುತ್ತದೆ....

ಗ್ಲಾಕೋಮ ಅರಿವು ಕಾರ್ಯಕ್ರಮ-ಡಾ II ಭುಜಂಗ ಶೆಟ್ಟಿ

ಗ್ಲಾಕೋಮ ಅರಿವು ಕಾರ್ಯಕ್ರಮ ಪಂಚೇಂದ್ರಿಯಗಳಲ್ಲಿ ಕಣ್ಣು ಬಹಳ ಮುಖ್ಯವಾದುದು. ಕಣ್ಣಿಗೆ ಅನೇಕ ರೀತಿಯ ಸಮಸ್ಯೆಗಳು ಬರುವ ಸಾಧ್ಯತೆ ಇರುತ್ತದೆ. ಅದರಲ್ಲಿ ಗ್ಲಾಕೋಮ ಸಹ ಒಂದು. ಇದನ್ನು "ನಿಶ್ಯಬ್ಧ ದೃಷ್ಟಿಚೋರ ಸ್ಥಿತಿ" ಅಥವಾ "ಸೈಲೆಂಟ್ ಥೀಫ್ ಆಫ್ ಸೈಟ್" ಎನ್ನುತ್ತಾರೆ. ಈ ಸಮಸ್ಯೆ ಬರುವ ಮುನ್ನ ಯಾವುದೇ ಲಕ್ಷಣಗಳು ಕಂಡುಬರುವುದಿಲ್ಲ. ನಿಧಾನವಾಗಿ ಅಂಧತ್ವ ಆವರಿಸುತ್ತದೆ. ಆದ್ದರಿಂದ ಸಾಮಾನ್ಯವಾಗಿ...

ನಿನ್ನ ತೊಂದರೆಗಳಿಗೆ ನೀನೆ ಪರಿಹಾರ ಹುಡುಕು ನೆಪ ಹೇಳಬೇಡ

moral story ಒಂದು ಬಲ್ಲಟಗಿ ಎನ್ನುವ ಗ್ರಾಮ ಅಲ್ಲಿ ದುರುಗಪ್ಪ ಎನ್ನುವನಿಗೆ ಒಬ್ಬನೆ ಒಬ್ಬ ಮಗನಿದ್ದ ಅವನ ಹೆಸರು ಮಾರುತಿ .ಈ ಮಾರುತಿ ಓದಿನಲ್ಲಿ ತುಂಬ ಮುಂದೆಇದ್ದ ಅವನನ್ನು ಇನ್ನ ಚೆನ್ನಾಗಿ ಓದಿಸಬೇಕು ಎಂದುಕೊಂಡು ರಾಯಚೂರು ಎನ್ನುವ ಪಟ್ಟಣಕ್ಕೆ ಬಂದು  ಅಲ್ಲಿ ಒಂದು ಕಾಸಗಿ ಕಂಪನಿಯಲ್ಲಿ ಕೆಲಸವನ್ನು ಮಾಡುತ್ತಾ ಮಗನನ್ನು ಓದಿಸಲು ತಯಾರಾದರು ಒಮ್ಮೆ ಮಾರುತಿಯ  ತಂದೆ...

ಗಡಗಡ ಚಳಿ

special story ಚಳಿಗಾಲದಲ್ಲಿ ಯಾರು ಸಹ ಬೆಳಿಗ್ಗೆ ಬೇಗ ಏಳಲು ಬಯಸುವುದಿಲ್ಲ .ಆದರೆ ಚಾಸ್ತಿ ಚಳಿ ಇರುವ ಕಾರಣ ಕೆಲಸಕ್ಕೆ ಹೋಗಲು ಮತ್ತು ಮಕ್ಕಳು ಶಾಲೆಗೆ ಹೋಗಲು ಪರದಾಡುತಿದ್ದಾರೆ. ಪ್ರತಿದಿ ಬೆಳಿಗ್ಗೆ ಪೋಷಕರಿಗಂತೂ ಮಕ್ಕಳನ್ನು ಶಾಲೆಗೆ ಕಳೀಸುವುದೇ ಒಂದು ಯುದ್ದವಾಗುತ್ತದೆ. ದೊಡ್ಡವರಿಗೆ ಆಗುವುದಿಲ್ಲ ಅಂತಹದರಲ್ಲಿ ಪಾಪ ಮಕ್ಕಳು ಹೇಗೆ ತಾನೆ ಏಳಲು ಸಾಧ್ಯ ನೀವೇ ಹೇಳಿ .ಹಾಗಾಗಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img