Wednesday, August 26, 2026

ಆರೋಗ್ಯ

ಚಳಿಗಾಲದಲ್ಲಿ ಹೆಚ್ಚು ಟೀ – ಕಾಫಿ ? ಹಾಗಿದ್ರೆ ಅಪಾಯ ತಪ್ಪಿದ್ದಲ್ಲ !

ಹವಾಮಾನ ತಂಪಾಗಿರುವಾಗ ಒಂದು ಕಪ್ ಬಿಸಿ ಕಾಫಿ ಅಥವಾ ಚಹಾ ಕುಡಿಯಬೇಕೆನಿಸುವುದು ಸಹಜ. ಚಳಿಯಲ್ಲಿ ಬಿಸಿ ಪಾನೀಯಗಳನ್ನು ಸಿಪ್ ಮಾಡುವುದು ಒಂದು ವಿಶೇಷ ಅನುಭವ. ಆದರೆ ಚಳಿಯನ್ನು ತಡೆಯಲು ಮತ್ತು ಸೋಮಾರಿತನ ಹೋಗಲಾಡಿಸಲು ಅದನ್ನು ಅತಿಯಾಗಿ ಸೇವಿಸುವ ಅಭ್ಯಾಸ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ತಜ್ಞರು ಎಚ್ಚರಿಸುತ್ತಾರೆ. ಚಳಿಗಾಲದಲ್ಲಿ ಜನರು ಬಿಸಿ ಆಹಾರ ಮತ್ತು ಪಾನೀಯಗಳಿಗೆ ಹೆಚ್ಚು...

ಪೇರಳೆ ನಿಸರ್ಗದ ನ್ಯೂಟ್ರಿಷನ್ ಪ್ಯಾಕ್ ! ಒಂದು ಪೇರಳೆ – ನೂರು ಲಾಭ

ಸೀಬೆ ಅಥವಾ ಪೇರಳೆ ಹಣ್ಣಿನಲ್ಲಿ ಪೌಷ್ಟಿಕಾಂಶದ ಪ್ರಮಾಣ ತುಂಬಾ ಹೆಚ್ಚಾಗಿರುವುದರಿಂದ, ಇದನ್ನು ನಿಯಮಿತವಾಗಿ ಆದರೆ ಮಿತವಾಗಿ ಸೇವನೆ ಮಾಡುವುದರಿಂದ ಗರ್ಭಿಣಿಯರಿಗೆ ಅನೇಕ ಆರೋಗ್ಯಕರ ಪ್ರಯೋಜನಗಳು ದೊರೆಯುತ್ತವೆ. ವಿಟಮಿನ್ ಸಿ ಹಾಗೂ ಶಕ್ತಿವರ್ಧಕ ಆಂಟಿ ಆಕ್ಸಿಡೆಂಟ್‌ಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ದೊಡ್ಡ ಪಾತ್ರವಹಿಸುತ್ತವೆ. ಕಿತ್ತಳೆ ಹಣ್ಣಿಗಿಂತಲೂ ಅಧಿಕ ವಿಟಮಿನ್ ಸಿ ಪೇರಳೆಯಲ್ಲಿ ದೊರೆಯುವುದರಿಂದ, ಚಳಿಗಾಲದಲ್ಲಿ ಇದನ್ನು...

ಟೊಮೇಟೊ ತಿಂದ್ರೆ ಕಿಡ್ನಿ ಸ್ಟೋನ್ ಆಗುತ್ತಾ ?

ಟೊಮೇಟೊ ಹೆಚ್ಚು ತಿಂದರೆ ಕಿಡ್ನಿ ಸ್ಟೋನ್ ಬರುತ್ತದೆ ಎನ್ನುವ ನಂಬಿಕೆ ಹಲವರಲ್ಲಿದೆ. ಇದರಿಂದ ಕೆಲವರು ಟೊಮೇಟೊ ಸೇವನೆ ಮಾಡುವುದನ್ನೇ ಬಿಟ್ಟು ಬಿಡುತ್ತಾರೆ. ಆದರೆ ಇದು ನಿಜವಾಗಿಯೂ ಕಾರಣವಾಗುತ್ತದೆಯೇ ಎಂಬ ಬಗ್ಗೆ ಆರೋಗ್ಯ ತಜ್ಞರ ಅಭಿಪ್ರಾಯ ತಿಳಿದುಕೊಳ್ಳುವುದು ಮುಖ್ಯ. ಆರೋಗ್ಯ ತಜ್ಞರ ಪ್ರಕಾರ, ಟೊಮೇಟೊ ಕಿಡ್ನಿ ಸ್ಟೋನ್‌ಗೆ ನೇರ ಕಾರಣವಾಗುವುದಿಲ್ಲ. ಟೊಮೇಟೊದಲ್ಲಿ ಆಕ್ಸಲೇಟ್ ಅಂಶ ಇರುವುದಾದರೂ ಅದು...

ಮೊಟ್ಟೆ ತಿಂದಮೇಲೆ ಇವುಗಳನ್ನ ತಿನ್ನಬೇಡಿ ಹುಷಾರ್ !

ಮೊಟ್ಟೆಗಳು ಹೆಚ್ಚಿನ ಪೌಷ್ಟಿಕಾಂಶದ ಮೌಲ್ಯವನ್ನು ಹೊಂದಿರುವ ಅತ್ಯುತ್ತಮ ಆಹಾರ. ಮೊಟ್ಟೆಗಳು ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡುತ್ತವೆ, ಸಕ್ಕರೆಯೊಂದಿಗೆ ಬೇಯಿಸಿದ ಅಥವಾ ಮೊಟ್ಟೆ ತಿಂದ ತಕ್ಷಣ ಸಿಹಿತಿಂಡಿ ಸೇವನೆ ಆರೋಗ್ಯಕ್ಕೆ ಒಳ್ಳೆಯದ್ದಲ್ಲ. ಮೊಟ್ಟೆಗಳಲ್ಲಿರುವ ಅಮೈನೋ ಆಮ್ಲಗಳು ಸಕ್ಕರೆಯೊಂದಿಗೆ ನಕಾರಾತ್ಮಕವಾಗಿ ಪ್ರತಿಕ್ರಿಯಿಸುತ್ತವೆ. ಇದು ಜೀರ್ಣಕಾರಿ ಸಮಸ್ಯೆಗಳನ್ನು ಉಂಟುಮಾಡುತ್ತದೆ ಮತ್ತು ದೀರ್ಘಾವಧಿಯಲ್ಲಿ ರಕ್ತ ಹೆಪ್ಪುಗಟ್ಟುವಿಕೆಯ ಅಪಾಯವನ್ನು ಹೆಚ್ಚಿಸುತ್ತದೆ. ಸೋಯಾ ಹಾಲು ಮತ್ತು...

ದಿನವಿಡೀ ಕುಳಿತು ಕೆಲಸ ಮಾಡಿದ್ರೆ ಧೂಮಪಾನಕ್ಕೆ ಸಮ !

ನೀವು ದಿನವಿಡೀ ಕುಳಿತು ಕೆಲಸ ಮಾಡ್ತೀರಾ? ಆರೋಗ್ಯ ಕಾಪಾಡಿಕೊಳ್ಳಲು ಸಂಜೆ ಅಥವಾ ಬೆಳಿಗ್ಗೆ 10,000 ಹೆಜ್ಜೆ ನಡೆಯುತ್ತೀರಾ? ಹಾಗಿದ್ರೆ ಒಂದಷ್ಟು ಜಾಗ್ರತೆ, ವೈದ್ಯರ ಪ್ರಕಾರ, ದಿನವಿಡೀ ಒಂದೇ ಕಡೆ ಕುಳಿತುಕೊಂಡು ನಂತರ ಸಾವಿರ ಸಾವಿರ ಹೆಜ್ಜೆ ನಡೆದರೂ ಅದರ ಫಲ ಶೂನ್ಯ. ಬೆಳಿಗ್ಗೆ 9 ರಿಂದ ಸಂಜೆ 7ರವರೆಗೂ ಚಲನೆಯೇ ಇಲ್ಲದಿದ್ದರೆ, ನಂತರ ಮಾಡಿದ...

ತಾಯಿಯ ಹಾಲಲ್ಲೂ ವಿಷ :ಎದೆಹಾಲು ಸುರಕ್ಷಿತವೇ?

ಇದಾಗಲೇ ನಿಮ್ಮೆಲ್ಲರಿಗೂ ಗೊತ್ತಾಗಿರುತ್ತೆ, ಮಕ್ಕಳ ಪಾಲಿಗೆ ಅಮೃತವಾಗಿರುವಂತ ತಾಯಿಯ ಎದೆ ಹಾಲು ವಿಷವಾಗ್ತಿದೆ ಅನ್ನೋವಂತದ್ದು, ಇದೊಂದು ಅಘಾತಕಾರಿ ಸತ್ಯ ಅಂತಲೇ ಹೇಳಬಹುದು, ಜಗತ್ತಲ್ಲಿ ಯಾವುದರಲ್ಲಿ ವಿಷ ಇಲ್ಲ ಹೇಳಿ, ನಾವ್ ಉಸಿರಾಡೋ ಗಾಳಿಯಿಂದ ಹಿಡಿದು ತಿನ್ನೋ ಆಹಾರದಲ್ಲೂ ರಾಸಾಯನಿಕಗಳು ಇದ್ದೆ ಇರುತವೆ ಆದ್ರೆ, ತಾಯಿಯ ಎದೆ ಹಾಲಲ್ಲೂ ಇದೇ ಕತೆ ಅಂದ್ರೆ ನಿಜಕ್ಕೂ ಅಚ್ಚರಿ,...

ಗರ್ಭಾವಸ್ಥೆಯಲ್ಲಿ ನೆಲ್ಲಿಕಾಯಿ ತಿನ್ನುವುದು ಸೂಕ್ತವೇ ?

ನೆಲ್ಲಿಕಾಯಿ ಉತ್ತಮ ಮನೆ ಮದ್ದು ,ಆಯುರ್ವೇದ ಹೇಳುವ ಸೂಪರ್‌ಫುಡ್, ಆದರೆ ಗರ್ಭಾವಸ್ಥೆಯಲ್ಲಿ ಇದನ್ನು ಸೇವಿಸಬಹುದೇ? ಅಂತ ಕೆಲವರಿಗೆ ಪ್ರಶ್ನೆ ಇರುತ್ತೆ,ಹೌದು, ಆಯುರ್ವೇದ ವೈದ್ಯರ ಪ್ರಕಾರ ಗರ್ಭಾವಸ್ಥೆಯಲ್ಲಿ ಸೀಮಿತ ಪ್ರಮಾಣದಲ್ಲಿ ನೆಲ್ಲಿಕಾಯಿ ಸೇವಿಸುವುದು ತಾಯಿ ಮತ್ತು ಮಗುವಿಗೆ ತುಂಬಾ ಉಪಯುಕ್ತ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ, ದೇಹದಲ್ಲಿನ ರಕ್ತಹೀನತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮಲಬದ್ಧತೆ,...

ಕಾರಣವಿಲ್ಲದೆ ಬೇಸರವಾಗ್ತಿದ್ಯಾ? ಈ ವಿಟಮಿನ್ ಕೊರತೆ ಇದೆ !

ನಿಮಗೂ ಆಗಾಗ ಕಾರಣವಿಲ್ಲದೆ ಬೇಸರ, ಚಡಪಡಿಕೆ, ಕೋಪ ಅಥವಾ ಹತಾಶೆಯ ಭಾವನೆ ಬರುತ್ತಾ? ಕೆಲಸ ಮಾಡ್ತಾ ಇದ್ದರೂ concentration ಹೋಗುತ್ತಾ? ಇದೊಂದು ಸಾಮಾನ್ಯ ವಿಷಯ ಅಂತಾ ಹಲವರು ನಿರ್ಲಕ್ಷ್ಯ ಮಾಡ್ತಾರೆ. ಆದರೆ ಇದು ಸಾಮಾನ್ಯ ಅಲ್ಲ. ಇದರ ಹಿಂದೆ ಒಂದು ಪ್ರಮುಖ ಕಾರಣ ಇರಬಹುದು – ವಿಟಮಿನ್ B12 ಕೊರತೆ. ಹೌದು. ಈ ಒಂದು...

ದಿನಕ್ಕೆ ಎಷ್ಟು ಪಿಸ್ತಾ ತಿನ್ನ್ಬೇಕು? ಯಾರಿಗೆ ಹೆಚ್ಚು ಪ್ರಯೋಜಕ ?

ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ಜಾಗರೂಕರಾಗಿರುವುದು ಬಹಳ ಮುಖ್ಯ. ಅದರಲ್ಲಿಯೂ ಸಾಧ್ಯವಾದಷ್ಟು ಆರೋಗ್ಯಕರ ಆಹಾರವನ್ನು(Food) ಸೇವಿಸಿ, ಇದು ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಈ ಋತುವಿನಲ್ಲಿ, ಕಡಲೆಕಾಯಿ ಮತ್ತು ಬಾದಾಮಿಯಂತೆಯೇ ಪಿಸ್ತಾಗಳ ಸೇವನೆ ಕೂಡ ಬಹಳ ಪ್ರಯೋಜನಕಾರಿ. ಆದರೆ ಅನೇಕರಿಗೆ ಪಿಸ್ತಾ(Pista) ಇಷ್ಟವಾಗುವುದಿಲ್ಲ. ಅದರಲ್ಲಿಯೂ ಪಿಸ್ತಾ ತಿನ್ನುವುದರಿಂದ ತೂಕ...

ಟೂತ್‌ಪೇಸ್ಟ್ ಜಾಸ್ತಿ ಹಾಕ್ಬೇಡಿ : ವಯಸ್ಸಿಗೆ ತಕ್ಕಂತೆ ಬಳಸಿ !

ಬೆಳಗ್ಗೆ ಎದ್ದ ತಕ್ಷಣ ಹಲ್ಲುಜ್ಜುವುದು ನಮ್ಮ ಪ್ರತಿದಿನದ ಅಭ್ಯಾಸ. ಆದರೆ ನಾವು ಬಳಸುವ ಟೂತ್‌ಪೇಸ್ಟ್ ಪ್ರಮಾಣ ಸರಿನಾ ಅಂತ ಎಷ್ಟೋ ಜನಕ್ಕೆ ಗೊತ್ತೇ ಇಲ್ಲ,ಜಾಹೀರಾತುಗಳಲ್ಲಿ ಬ್ರಷ್ ಮೇಲೆ ಪೇಸ್ಟ್‌ ಅನ್ನು ತುಂಬಾ ಹಾಕುವುದನ್ನು ತೋರಿಸುತ್ತಾರೆ. ಆದರೆ ನಿಜವಾಗಿ ಅದು ಅಗತ್ಯವಿಲ್ಲ. ಹಲ್ಲು ಸ್ವಚ್ಛವಾಗೋದು ಪೇಸ್ಟ್‌ನ ಪ್ರಮಾಣದಿಂದ ಅಲ್ಲ – ನಾವು ಹೇಗೆ ಹಲ್ಲುಜ್ಜುತ್ತೇವೆ ಎಂಬುದರಿಂದ....
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img