Health
ಚಳಿಗಾಲದಲ್ಲಿ ಕೆಲವೊಂದು ರೋಗಗಳು, ಆರೋಗ್ಯ ಸಮಸ್ಯೆ ಬಾಧಿಸುವುದು ಸಹಜ. ಸಾಮಾನ್ಯವಾಗಿ ಚಳಿಗಾಲದಲ್ಲಿ ಬರುವ ರೋಗಗಳು ನೆಗಡಿ, ಕೆಮ್ಮು, ಗಂಟಲು ನೋವು, ಕಿವಿನೋವು,ಅಸ್ತಮಾ ಮತ್ತು ನ್ಯುಮೋನಿಯಾ ರೋಗಗಳು ಕಂಡುಬರುತ್ತವೆ. ಸ್ಟ್ರೆಪ್ರೋಕೋಕಸ್ ನ್ಯುಮೋನಿಯಾ ಬ್ಯಾಕ್ಟಿರಿಯಾ ಮತ್ತು ಹೀಮೊಫಿಲಸ್ ಇನ್ ಪ್ಲ್ಯೂ ಯೆಂಝಾ ವೃರಸ್ ಪ್ರಮುಖ ಕಾರಣ. ಈ ರೋಗಾಣುಗಳು ಶೀತಲ ವಾತಾವರಣದಲ್ಲಿ ಹೆಚ್ಚು ಸಮಯ ಸಕ್ರಿಯವಾಗಿ ಬದುಕಿರುವುದರಿಂದ ...
Health tips:
ಬ್ರೌನ್ ರೈಸ್ ಎಂದರೇನು..?
ಬ್ರೌನ್ ರೈಸ್ ಎಂಬುದು ”ಸಿಪ್ಪೆ ಸುಲಿದ” ಅಕ್ಕಿಯಾಗಿದೆ. ಇದನ್ನು ಪಾಲಿಶ್ ಮಾಡದೆ ಅದರಲ್ಲಿರುವ ಪೋಷಕಾಂಶಗಳನ್ನು ಹಾಗೇ ಉಳಿಸಿಕೊಳ್ಳಲಾಗುತ್ತದೆ. ಇದರಲ್ಲಿ ಜೀವಾಕುಂರ ಪದರ, ಪಾಶ್ವರ್ ಸಿಪ್ಪೆ ಹಾಗೇ ಇರುತ್ತದೆ. ಉಳಿದ ಇತರೆ ಅಕ್ಕಿಗಳಿಗೆ ಹೋಲಿಸಿದರೆ ಇದು ಬೇಯಲು ಸ್ವಲ್ಪ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಇತರೆ ಅಕ್ಕಿಗಳಿಗಿಂತ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ....
Health
ದುಬೈನಿಂದ ತನ್ನ ದೇಶಕ್ಕೆ ಮರಳಿದ 20 ವರ್ಷದ ಯುವಕನಲ್ಲಿ ಮಂಕಿಪಾಕ್ಸ್ ಕಾಣಿಸಿಕೊಂಡಿದೆ ಎಂದು ಶ್ರೀಲಂಕಾದ ಆರೋಗ್ಯ ಸಚಿವ ಕೆಹೆಲಿಯಾ ರಂಬುಕ್ವೆಲ್ಲಾ ಹೇಳಿದ್ದಾರೆ.
ಮಂಕಿಪಾಕ್ಸ್, ವೈರಸ್ ವ್ಯಕ್ತಿಯಿಂದ ವ್ಯಕ್ತಿಗೆ ಹರಡುತ್ತದೆ. ಮಂಕಿಪಾಕ್ಸ್ ಸೋಂಕಿತ ಯುವಕ ದೇಶಕ್ಕೆ ಮಂಗಳವಾರ ಆಗಮಿಸಿದ್ದ ಎಂದು ಆರೋಗ್ಯ ಸಚಿವಾಲಯ ಸಾಂಕ್ರಾಮಿಕ ರೋಗ ಘಟಕ ಮಾಹಿತಿ ನೀಡಿದ್ದಾಗಿ ಕೆಹೆಲಿಯಾ ತಿಳಿಸಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ...
ಮಡಿಕೇರಿ: ಎರಡು ವರ್ಷಗಳ ಹಿಂದೆ ಮಹಾಮಳೆಯಿಂದ ತೊಂದರೆಗೆ ಸಿಲುಕಿದ್ದ ಹಾಗೂ ಮನೆ ಕಳೆದುಕೊಂಡಿದ್ದ ಕುಟುಂಬ ಗಳಿಗೆ ವಿತರಿಸಲು ಬಾಕಿ ಇರುವ ಮನೆಗಳನ್ನು ಒಂದೂವರೆ ತಿಂಗಳೊಳಗೆ ಪೂರ್ಣಗೊಳಿಸಿ ಹಸ್ತಾಂತರ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.
ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಳೆಯಿಂದ ಉಂಟಾದ ಅನಾಹುತದ ಬಗ್ಗೆ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ಫೋಸಿಸ್ ವತಿಯಿಂದ...
https://www.youtube.com/watch?v=NfERMUvTF1s
ಮಡಿಕೆ ಪಾತ್ರೆಗಳಲ್ಲಿ ಅಡುಗೆ ಮಾಡಿ ತಿಂದ್ರೆ ಆರೋಗ್ಯಕ್ಕೆ ತುಂಬಾ ಒಳ್ಳೇಯದು. ಹೀಗಂತ ಇತ್ತೀಚೆಗೆ ವೈದ್ಯರೂ ಸಹ ರೋಗಿಗಳಿಗೆ ಹೇಳ್ತಿದ್ದಾರೆ. ಅದ್ರಲ್ಲೂ ನಮ್ಮ ಪುರಾತನ ಕಾಲದಲ್ಲಿ, ಅಜ್ಜ, ಅಜ್ಜಿಯರು ಎಲ್ಲರೂ ಅಡುಗೆ ಮಾಡಲು, ಮನೆಯಲ್ಲಿ ಬಳಸುತಿದ್ದು ಮಡಿಕೆ ಪಾತ್ರೆಗಳೇ. ಹಾಗಾಗಿ ಅವರ ಆರೋಗ್ಯವೂ ಅಷ್ಟೇ ಗಟ್ಟಿ ಮುಟ್ಟಾಗಿರ್ತಿತ್ತು. ಅಷ್ಟಕ್ಕೂ ಈಗ ಮಡಿಕೆಗಳ ಬಗ್ಗೆ ಯಾಕೆ ಹೇಳ್ತಿದ್ದಾರೆ...
https://www.youtube.com/watch?v=owxyQyKHHbg
ಇತ್ತೀಚಿಗೆ ಪ್ರತಿಯೊಬ್ಬ ಹೆಣ್ಣುಮಕ್ಕಳು ತೀರಾ ಯೋಚಿಸೋದು ಸಲೂನ್, ಸ್ಪಾ ಅಥವಾ ಪಾರ್ಲರ್ ತೆರೆಯಲು. ಹೆಂಗಳೆಯರ ಫೇವ್ರೇಟ್ ಪ್ಲೇಸ್ ಅಂದ್ರೆ ಅದು ಶಾಪಿಂಗ್ ಸೆಂಟರ್ಸ್. ಅದ್ರಲ್ಲೂ ತಮಗೆ ಬೇಕಾದ, ತಮ್ಮ ತ್ವಚೆಗೆ ತಕ್ಕನಾದ ಬ್ಯೂಟಿ ಪ್ರಾಡಕ್ಟ್ಸ್ ಸಿಗೊ ಕಡೆ ಹೋದರಂತೂ ಖುಷಿಯೋ ಖುಷಿ. ಆದರೆ ಎಲ್ಲಿ ಹೋದ್ರೂ ಬ್ಯೂಟಿ ಕಾಸ್ಮೆಟಿಕ್ಸ್ ಬೆಲೆ ಗಗನಕ್ಕೇರಿದೆ.
ಹೀಗಾಗಿಯೇ ನಿಮಗೆ ಕಡಿಮೆ...
ಈ ಹೋಟೆಲ್ಗೆ ಯಾವ್ದೇ ನೇಮ್ ಬೋರ್ಡೇ ಇಲ್ಲ, ಆದ್ರೂ ಜನ ಪ್ರೀತಿಯಿಂದ "ಮುದ್ದಣ್ಣ ಹೋಟೆಲ್" ಅಂತ ಕರೀತಾರೆ. ಸುಮಾರು ಕಡೆ ದುಡ್ಡು ಜಾಸ್ತಿ ತಗೊಂಡು ಕಡಿಮೆ ಊಟ ಕೊಡೋ ಹೋಟೆಲ್ಗಳಿವೆ, ಜೊತೇಲಿ ಟೇಸ್ಟೂ ಕೂಡ ಅಷ್ಟಕ್ಕಷ್ಟೇನೇ ಇರುತ್ತೆ. ಈ ಮಧ್ಯೆ ನಿಮಗೆ ಅತೀ ಕಡಿಮೆ ಬೆಲೆಗೆ ಮನೆಯಲ್ಲೇ ತಯಾರಿಸಿ, ಮನೆಯೂಟದ ರುಚಿಯೇ ಕೊಡೋ ಹೋಟೆಲ್...
ಬೆಂಗಳೂರಲ್ಲಿ ಈಗಂತೂ ಗಲ್ಲಿ ಗಲ್ಲಿಗೂ ಒಂದೊಂದು ಹೋಟೆಲ್ಗಳು ಇದ್ದೇ ಇರುತ್ತೆ. ಆದ್ರೆ ಕಡಿಮೆ ಬೆಲೆಗೆ ಶುಚಿ, ರುಚಿಯಾದ ಆಹಾರ ಸಿಗೋದು ತೀರಾ ವಿರಳ. ತುಂಬಾ ಜನರು ಈಗ ಆರೋಗ್ಯದ ಬಗ್ಗೆ ತುಂಬಾನೇ ಕಾಳಜಿ ವಹಿಸ್ತಾರೆ. ಮನಯಲ್ಲಿ ಅಡುಗೆ ಮಾಡಲಾಗದ ಪರಿಸ್ಥಿತಿ ಇದ್ದುಮ ಹೊರಗಡೆಯ ಹೋಟೆಲ್ಗಳನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿರುವವರು ಸಿಲಿಕಾನ್ ಸಿಟಿಯಲ್ಲಿ ಸಿಕ್ಕಾಪಟ್ಟೆ ಜನರಿದ್ದಾರೆ....
ಸೇಬುಗಳು ತುಂಬಾ ಆರೋಗ್ಯಕರ ಹಣ್ಣುಗಳಲ್ಲಿ ಒಂದು. ಇದು ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ಹೆಚ್ಚು ಸೇವಿಸುವ ಹಣ್ಣು. ಇದರ ಅದ್ಭುತ ಗುಣಲಕ್ಷಣಗಳಿಂದಾಗಿ ಕೆಲವು ತಜ್ಞರು ಇದನ್ನು ಮ್ಯಾಜಿಕ್ ಹಣ್ಣು ಎಂದೂ ಕೂಡ ಕರೆಯುತ್ತಾರೆ. ಇದು ಚರ್ಮದ ಆರೋಗ್ಯದಿಂದ ಹಿಡಿದು ಹಲವಾರು ಪ್ರಯೋಜನಗಳನ್ನು ಹೊಂದಿದೆ. ಸೇಬು ನಮ್ಮ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ತಿಳಿಯಿರಿ.
ಸಾಮಾನ್ಯವಾಗಿ...
ಡ್ರೈ ಫ್ರೂಟ್ಸ್ ಅಂತ ಬಂದಾಗ ನಾವೆಲ್ಲಾ ಬಾದಾಮಿ, ಗೋಡಂಬಿ, ಪಿಸ್ತಾಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡ್ತೀವಿ. ಒಣದ್ರಾಕ್ಷಿಯನ್ನು ಮರೆತೇ ಬಿಡ್ತೀವಿ. ಆದರೆ ಒಣದ್ರಾಕ್ಷಿಯಲ್ಲಿರುವಂತಹ ಆರೋಗ್ಯ ಲಾಭಗಳನ್ನ ನೀವು ತಿಳಿದರೆ ಖಂಡಿತವಾಗಿಯೂ ಇದನ್ನ ತಪ್ಪದೇ ತಿನ್ನುವಿರಿ.
ಒಣದ್ರಾಕ್ಷಿ ಅಂದರೆ ನಮಗೆ ನೆನಪಾಗೋದು ಸಿಹಿಪದಾರ್ಥಗಳ ಅಂದ ಹೆಚ್ಚಿಸಲು ಬಳಸುವ ಒಣಫಲ ಎಂದೇ ನಮ್ಮಲ್ಲಿ ಹೆಚ್ಚಿನವರು ಪರಿಗಣಿಸಿದ್ದಾರೆ. ಆದರೆ ಒಣ ದ್ರಾಕ್ಷಿಯಲ್ಲಿ...
ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು ಯಾವ ಕಾಲಕ್ಕೂ...