Tuesday, February 24, 2026

ಆರೋಗ್ಯ

ರಾಗಿ ಮುದ್ದೆ ಸೇವಿಸಿ, ಅನಾರೋಗ್ಯಕ್ಕೆ ಗುಡ್ ಬಾಯ್ ಹೇಳಿ.!

ರಾಗಿ ಮುದ್ದೆ ಕರ್ನಾಟಕದ ಗ್ರಾಮೀಣ ಜನರ ಒಂದು ಮುಖ್ಯ ಆಹಾರ. ಶ್ರಮಜೀವಿಗಳು ಮತ್ತು ಗ್ರಾಮಾಂತರ ಪ್ರದೇಶಗಳ ಜನರು ಹೆಚ್ಚಾಗಿ ರಾಗಿ ಮುದ್ದೆಯನ್ನ ಸೇವಿಸುತ್ತಾರೆ. ರಾಗಿಹಿಟ್ಟಿನಿಂದ ತಯಾರಿಸುವ ಈ ಆಹಾರ ಆರೋಗ್ಯಕರವೆಂದು ಪರಿಗಣಿಸಲ್ಪಟ್ಟಿದೆ. "ಹಿಟ್ಟು ತಿಂದು ಗಟ್ಟಿಯಾಗು" ಎಂಬ ಗಾದೆ ರಾಗಿಮುದ್ದೆಯ ಮಹತ್ವವನ್ನು ಸಾರುತ್ತದೆ. ಹೀಗಿರುವಾಗ ರಾಗಿ ಮುದ್ದೆಯನ್ನ ಯಾವ ಸಮಯದಲ್ಲಿ ತಿನ್ನಬೇಕು, ಯಾವ ಸಮಯದಲ್ಲಿ ತಿನ್ನಬಾರದು...

ಬೇಸಿಗೆಯಲ್ಲಿ ಮಾವಿನಕಾಯಿ ಸೇವಿಸುವುದು ಎಷ್ಟು ಉಪಯೋಗಕಾರಿ ಗೊತ್ತಾ?

ಯುಗಾದಿ ಕಳೆದ ನಂತರ ಮಾವಿನ ಹಣ್ಣಿನ ಸೀಸನ್ ಶುರುವಾಗುತ್ತದೆ. ಎಲ್ಲೇ ನೋಡಿದರು ಹಣ್ಣು-ಹಣಾದ ಮಾವಿನ ಹಣ್ಣುಗಳು ಕಾಣ ಸಿಗುತ್ತದೆ. ಆರೋಗ್ಯದ ವಿಷಯಕ್ಕೆ ಬಂದರೆ ಮಾವಿನ ಕಾಯಿ ಮತ್ತು ಮಾವಿನ ಹಣ್ಣುಗಳು ನಮ್ಮ ಆರೋಗ್ಯಕ್ಕೆ ಬಹಳ ಪ್ರಯೋಜನಗಳನ್ನು ಹೊಂದಿದೆ. ಮಾವಿನ ಕಾಯಿ ಆಗಿದ್ದಾಗ ನೀಡುವ ಆರೋಗ್ಯ ಪ್ರಯೋಜನಗಳು ಒಂದು ಕಡೆಯಾದರೆ ಹಣ್ಣಾದ ಬಳಿಕ ದುಪ್ಪಟ್ಟು ಆರೋಗ್ಯ...

ಎಣ್ಣೆಯಲ್ಲಿ ಕರಿದ ಆಹಾರ ಸೇವನೆ ಮಾಡಿದ ಮೇಲೆ ಹೀಗೆ ಮಾಡುವುದು ಉತ್ತಮ.!

ಎಣ್ಣೆಪದಾರ್ಥಗಳನ್ನು ಸೇವಿಸಿದ ನಂತರ ನಂತರ ಅಜೀರ್ಣ, ಹೊಟ್ಟೆಭಾರ ಮತ್ತು ಹೊಟ್ಟೆಯಲ್ಲಿ ಸುಡುವ ಸಂವೇದನೆ ಉಂಟಾಗುತ್ತದೆ. ಎಣ್ಣೆಯುಕ್ತ ಆಹಾರ ಸೇವಿಸಲೂ ಬೇಕು ಹಾಗೆಯೇ ಅದರಿಂದಾಗುವ ಸಮಸ್ಯೆಗಳಿಂದ ಪಾರಾಗಲೂ ಬೇಕು ಎನ್ನುವವರು ಈ ಟಿಪ್ಸ್ ಅನ್ನು ಫಾಲೋ ಮಾಡಲೇ ಬೇಕು. ಎಣ್ಣೆಯಲ್ಲಿ ಕರಿದ ತಿನಿಸುಗಳನ್ನ ತಿಂದ ನಂತರ ಅಥವಾ ಊಟ ಮಾಡಿದ ಬಳಿಕ ಮೊಸರು ಸೇವಿಸುವುದು ಒಳ್ಳೆಯದು. ಏಕೆಂದರೆ...

೬ ವರ್ಷ ೭ ತಿಂಗಳು ಐ.ಸಿ.ಯುನಲ್ಲಿದ್ದ ರೋಗಿಗೆ ಬಂದ ಬಿಲ್ ಕೇಳಿದ್ರೆ ಮೂರ್ಚೆ ಹೋಗ್ತೀರಾ..!

ಅವರು ಪೂನಂ ರಾಣಾ ದೆಹಲಿ ಮೂಲದ ೩೫ ವರ್ಷದ ಹೆಣ್ಣುಮಗಳು. ತೀವ್ರ ಹೊಟ್ಟೆನೋವಿನಿಂದ ಬಳಲ್ತಾ ಬೆಂಗಳೂರಿನ ಓಲ್ಡ್ ಮದ್ರಾಸ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ಸೇರಿಕೊಳ್ತಾರೆ. ಏಳು ವರ್ಷದ ಹಿಂದೆ, ಅಂದ್ರೆ ೨೦೧೫ರಲ್ಲಿ. ಅವರ ಪತಿ ಕೇರಳ ಮೂಲದ ರಾಜೇಶ್ ನಾಯರ್ ಕಾಳಜಿ ಮಾಡ್ತಾರೆ. ಆದರೆ ಹೊಟ್ಟೆ ನೋವು ವಾಸಿಯಾಗದೇ ೬ ವರ್ಷ ಏಳು ತಿಂಗಳು...

ಊಟದ ನಂತರ ಟೀ ಕುಡಿದರೆ ಆಗುವ ಪರಿಣಾಮ ತಿಳಿಯಿರಿ.!

ದಿನವನ್ನು ಶುರು ಮಾಡಲು ಅಥವಾ ಇಡೀ ದಿನದ ಆಯಾಸವನ್ನು ನಿವಾರಿಸಲು ಟೀ ಮೊರೆ ಹೋಗುವ ಹಲವು ಜನರಿದ್ದಾರೆ. ಹಾಗಾಗಿ ಈ ಅಭ್ಯಾಸವನ್ನು ಇಂದಿನಿಂದಲೇ ಬದಲಾಯಿಸಿ. ಯಾಕಂದ್ರೆ ಟೀಯಲ್ಲಿರುವ ಕೆಫೀನ್ ದೇಹದಲ್ಲಿ ಕಾರ್ಟಿಸೋಲ್ ಅಥವಾ ಸ್ಟೀರಾಯ್ಡ್ ಹಾರ್ಮೋನ್ ಅನ್ನು ಹೆಚ್ಚಿಸುವ ಮೂಲಕ ಆರೋಗ್ಯಕ್ಕೆ ಹಾನಿ ಉಂಟುಮಾಡುತ್ತದೆ. ಅದರಲ್ಲೂ ಕಾಫಿ ಕುಡಿಯುವವರ ಸಂಖ್ಯೆಗಿಂತ, ಚಹಾ ಕುಡಿಯುವ ಮಂದಿ...

ಉಪ್ಪಿಟ್ಟು ಸೇವಿಸಿ ಆರೋಗ್ಯವಾಗಿರಿ.!

ಉಪ್ಪಿಟ್ಟು ಅಂದರೆ ಹೆದರಿಕೊಂಡು ದೂರ ಹೋಗುವವರು ಇಂದಿಗೂ ನಮ್ಮ ಮಧ್ಯೆ ಇದ್ದಾರೆ. ಹಾಗೆಯೇ ರವೆ ಉತ್ಪನ್ನಗಳನ್ನು ಸೇವಿಸಿ ಆರೋಗ್ಯಕರವಾಗಿ ಜೀವನ ನಡೆಸುತ್ತಿರುವವರು ಕೂಡ ನಮ್ಮ ಮಧ್ಯೆಯೇ ಇದ್ದಾರೆ. ಇವರಲ್ಲಿ ಯಾರು ಆರೋಗ್ಯವಾಗಿದ್ದಾರೆ ಎಂಬುದನ್ನು ಗಮನಿಸುವುದಾದರೆ ಅದು ರವೆಯಿಂದ ಯಾವುದಾದರೂ ಉತ್ಪನ್ನಗಳನ್ನು ಆಗಾಗ ಅಡುಗೆ ತಯಾರಿ ಮಾಡಿಕೊಂಡು ತಿನ್ನುವವರು ಎಂದು ಸುಲಭವಾಗಿ ಹೇಳಬಹುದು. ರವೆಯಿಂದ ನಮ್ಮ...

ಸುಂದರಿ ಪ್ರಾಣಾನೇ ತೆಗೀತು ಸ್ಲಿಮ್ಮಿಂಗ್ ಸರ್ಜರಿ..!

ಸೊಂಟ ಪೂಜಾ ಹೆಗ್ಡೆ ಥರ ರ‍್ಬೇಕು, ಫಿಗರ್ ತಮನ್ನಾ ಥರ ರ‍್ಬೇಕು ಅನ್ನೋದು ಬಹುತೇಕ ಹೆಣ್ಮಕ್ಕಳ ಕನಸು. ಅದಕ್ಕಾಗಿ ಶಾರ್ಟ್ ಕಟ್ ಹುಡ್ಕೋಕೆ ಹೋಗಿ ಇಲ್ಲೊಬ್ಬ ಸುಂದರಿ ಲೈಫ್‌ಗೇ ಕುತ್ತು ತಂದುಕೊAಡಿದ್ದಾರೆ. ಫ್ಯಾಟ್ ಸರ್ಜರಿ ಮಾಡಿಸೋಕೆ ಹೋಗಿ ಪ್ರಾಣವನ್ನೇ ಕಳೆದುಕೊಂಡ ಹೆಣ್ಣುಮಗಳ ಕುಟುಂಬ ಈಗ ಭರಿಸಲಾರದ ನೋವಲ್ಲಿದೆ. ಹೊಟ್ಟೇಲಿ ಫ್ಯಾಟ್ ಇದೆ ಸರ್ಜರಿ ಮಾಡುಸ್ಕೋ...

ಟೊಮೆಟೋ ಜ್ವರದ ಬಗ್ಗೆ ವೈದ್ಯರ ಸಲಹೆ ಇಲ್ಲಿದೆ.!

ಕರೋನಾ ವೈರಸ್ ಸಾಂಕ್ರಾಮಿಕ ರೋಗದ ಆತಂಕವೇ ಇನ್ನೂ ದೂರವಾಗಿಲ್ಲ. ಈಗಿರುವಾಗಲೇ ಹೊಸ ಕಾಯಿಲೆಯ ಭೀತಿ ಆವರಿಸಿದೆ. ಕೇರಳದ ಹಲವು ಭಾಗಗಳಲ್ಲಿ ಟೊಮೇಟೊ ಫ್ಲೂ ಎಂಬ ಹೊಸ ವೈರಸ್ ಪತ್ತೆಯಾಗಿದ್ದು, ಈ ವೈರಸ್ ಪತ್ತೆಯಾದ ಬಳಿಕ ಜ್ವರದಿಂದ ಬಳಲುತ್ತಿರುವ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಹೀಗಾಗಿ ಕರ್ನಾಟಕ ಸರ್ಕಾರ ಗಡಿ ಭಾಗದಲ್ಲಿ ಕಟ್ಟೆಚ್ಚರವಹಿಸಲು ಅದೇಶಿಸಿದೆ. ರಾಜ್ಯದಲ್ಲಿ ಇದುವರೆಗೆ...

ಅನೇಕ ಅರೋಗ್ಯ ಸ್ಯಾಮಸ್ಯಕ್ಕೆ ಪಪ್ಪಾಯಕಾಯಿ ಮದ್ದು.!

ಪಪ್ಪಾಯ ಹಣ್ಣುನ್ನು ಯಾರು ಬೇಕಾದರೂ ತಿನ್ನಬಹುದು. ತಿಂದವರಿಗೆಲ್ಲ ಒಂದೊಂದು ರೀತಿಯ ಪ್ರಯೋಜನಗಳು ಸಿಗುತ್ತವೆ. ಪಪ್ಪಾಯ ಹಣ್ಣಿನ ಸೇವನೆಯಿಂದ ಉಂಟಾಗುವ ಆರೋಗ್ಯದ ಲಾಭಗಳು ಒಂದೆರಡಲ್ಲ. ಮಹಿಳೆಯರಿಗೂ ಕೂಡ ಪಪ್ಪಾಯ ಹಣ್ಣಿನಿಂದ ಸಾಕಷ್ಟು ಪ್ರಯೋಜನಗಳಿವೆ. ಅದೇ ರೀತಿ ಪಪ್ಪಾಯ ಕಾಯಿ ಕೂಡ ಆರೋಗ್ಯಕ್ಕೆ ಅಷ್ಟೇ ಪ್ರಯೋಜನಗಳನ್ನು ನೀಡುತ್ತದೆ. ಆದರೆ ಗರ್ಭಿಣಿಯರು ಯಾವುದೇ ಕಾರಣಕ್ಕೂ ಪಪ್ಪಾಯ ಕಾಯಿ ಅಥವಾ...

ಮಾವಿನ ಗೊರಟೆಯಿಂದಾಗುವ ಉಪಯೋಗ ತಿಳಿದುಕೊಳ್ಳಿ.!

ಮಾವಿನ ಹಣ್ಣು ಯಾರಿಗೆ ತಾನೇ ಇಷ್ಟ ಆಗಲ್ಲ. ಮಾವಿನ ಹಣ್ಣನ್ನು ಎಲ್ಲರೂ ಕೂಡ ತುಂಬಾ ಇಷ್ಟಪಟ್ಟು ತಿನ್ನುತ್ತಾರೆ. ಆಯುರ್ವೇದದಲ್ಲಿ ಮಾವಿನ ಮರಕ್ಕೆ ಮತ್ತು ಮಾವಿನ ಎಲೆಗೆ ಹೇಗೆ ತುಂಬಾ ಪ್ರಾಮುಖ್ಯತೆ ಇದೆಯೋ ಹಾಗೆಯೇ ಮಾವಿನ ಹಣ್ಣಿನ ಗೊರಟೆಗೂ ಅಷ್ಟೇ ಪ್ರಾಮುಖ್ಯತೆ ಇದೆ. ಮಾವಿನ ಹಣ್ಣನ್ನು ತಿಂದು ಅದರ ಗೊರಟೆಯನ್ನ ಎಸೆದು ಬಿಡುತ್ತೇವೆ. ಆದರೆ ಇದರಿಂದ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img