ಡ್ರ್ಯಾಗನ್ ಹಣ್ಣು ಬೇರೆ ಹಣ್ಣುಗಳಿಗಿಂತ ಆಕಾರ ಮತ್ತು ಬಣ್ಣದಲ್ಲಿ ವಿಭಿನ್ನವಾಗಿದೆ. ಈ ಹಣ್ಣು ದಕ್ಷಿಣ ಅಮೆರಿಕದಲ್ಲಿ ಹುಟ್ಟಿ ನಂತರ ಪೂರ್ವ ಏಷ್ಯಾಕ್ಕೆ ಹರಡಿದ್ದು, ಥೈಲ್ಯಾಂಡ್ ಮತ್ತು ವಿಯೆಟ್ನಾಂ ಜನರು ಡ್ರ್ಯಾಗನ್ ಹಣ್ಣನ್ನು ಅತಿ ಹೆಚ್ಚು ಸೇವಿಸುತ್ತಾರೆ.
ಡ್ರ್ಯಾಗನ್ ಹಣ್ಣು ಸಣ್ಣ ಆಗಬೇಕೆಂಬುವವರಿಗೆ ಬಹಳ ಉಪಯೋಗವಾಗುತ್ತದೆ. ಏಕೆಂದರೆ ಈ ಹಣ್ಣಿನಲ್ಲಿ ಹೆಚ್ಚಿನ ಕ್ಯಾಲೊರಿಗಳಿಲ್ಲ. ತಿರುಳು...
ಧ್ಯಾನ, ವ್ಯಕ್ತಿಯ ಮನಸ್ಸಿನ ತರಬೇತಿ ಹಾಗೂ ಅರಿವಿನ ಒಂದು ಕ್ರಮವನ್ನು ಉಂಟುಮಾಡುವ ಆಚರಣೆಯಾಗಿದೆ. ಧ್ಯಾನ ಎಂಬ ಪದವು ವಿವಿಧ ವಿಶಾಲ ಆಚರಣೆಗಳನ್ನು ಸೂಚಿಸುತ್ತದೆ. ಅದು ಕೆಲವು ತಂತ್ರಗಳನ್ನು ಒಳಗೊಂಡಿದ್ದು, ಅವು ವಿಶ್ರಾಂತಿ, ಆಂತರಿಕ ಶಕ್ತಿ ಅಥವಾ ಜೀವ ಶಕ್ತಿ ನಿರ್ಮಿಸುವ ತಂತ್ರಗಳಾಗಿವೆ. ಮತ್ತು ಪ್ರೀತಿ, ತಾಳ್ಮೆ, ಉದಾರತೆ ಮತ್ತು ಕ್ಷಮೆ ಇವುಗಳೂ ಕೂಡ ವಿಕಾಸವಾಗುತ್ತವೆ....
ಬೇಸಿಗೆಯಲ್ಲಿ ಖರ್ಬೂಜದ ಜ್ಯೂಸ್ಹಣ್ಣನ್ನ ಸೇವಿಸುವು ಅಥವಾ ಇದರ ಪಾನಕ ಕುಡಿಯವು ಎಲ್ಲರಿಗೂ ಖುಷಿ ತರುವ ವಿಷಯ. ಅದಷ್ಟೇ ಅಲ್ಲದೆ ಬಾಯಾರಿಕೆ ತಣಿಸುವಂತೆ ಖರ್ಬೂಜ ಹಣ್ಣು ಔಷಧಿ ಆಗಿಯೂ ಸಹ ಉಪಯುಕ್ತವಿದೆ. ಇದು ಸಾಕಷ್ಟು ಜನಕ್ಕ ತಿಳಿದಿರುವುದಿಲ್ಲ.
ಖರ್ಬೂಜ ಹಣ್ಣಿನಲ್ಲಿ ನೀರಿನಂಶವಿದ್ದು, ಇದು ವಿಟಮಿನ್ ಮತ್ತು ಖನಿಜಾಂಶಗಳನ್ನು ಯಥೇಚ್ಛವಾಗಿ ಹೊಂದಿರುತ್ತದೆ. ಹಾಗಾಗಿ ಖರ್ಬೂಜ ಹಣ್ಣನ್ನು ಸೇವಿಸುವುದರಿಂದ ಆರೋಗ್ಯಕ್ಕೆ...
ಆರೋಗ್ಯವಾಗಿರಲು ಸರಿಯಾದ ಆಹಾರ ಸೇವನೆ ಅತೀ ಮುಖ್ಯ. ದಿನದಲ್ಲಿ ಮೂರು ಹೊತ್ತಿನ ಆಹಾರಾಭ್ಯಾಸ ರೂಢಿಗೊಳಿಸಿಕೊಂಡರೆ ದೇಹದ ಎಲ್ಲ ಚಟುವಟಿಕೆಗಳನ್ನು ನಿಯಂತ್ರಿಸಬಹುದು. ಇಲ್ಲವಾದಲ್ಲಿ ಅನೇಕ ರೀತಿಯ ಅರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ.
ಈಗಿನ ಜೆನರೇಷನ್ ನವರು ರಾತ್ರಿ ಲೇಟಾಗಿ ಮಲಗಿ ಬೆಳಗ್ಗೆ ತಡವಾಗಿ ಏಳುವುದನ್ನ ಅಭ್ಯಾಸ ಮಾಡಿಕೊಂಡಿರುತ್ತಾರೆ. ಸರಿಯಾದ ಆಹಾರ ಸೇವನೆ ಎಷ್ಟು ಮುಖ್ಯವೋ, ಹಾಗೆಯೇ ಸರಿಯಾದ ಸಮಯಕ್ಕೆ...
ದಿನದಿಂದ ದಿನಕ್ಕೆ ಬಿಸಿಲಿನ ಹವೆ ಹೆಚ್ಚುತ್ತಿದೆ. ಬಿಸಿ ಗಾಳಿಗೆ ದೇಹ ನಿರ್ಜಲೀಕರಣವಾಗುವ ಸಾಧ್ಯತೆ ಹೆಚ್ಚಾಗಿದೆ. ಅದಷ್ಟೇ ಅಲ್ಲದೆ ಸುಸ್ತು, ಬಾಯಾರಿಕೆ, ದಣಿವು ಸಾಮಾನ್ಯಾವಾಗಿ ಕಾಡುವ ಸಮಸ್ಯವಾಗಿದೆ. ದೇಹದಲ್ಲಿನ ನೀರಿನ ಸಾಂಧ್ರತೆ ಕಡಿಮೆಯಾಗಿ ನಿರ್ಜಲೀಕರವಾಗುತ್ತಿದ್ದು, ಅರ್ಧ ಆರೋಗ್ಯ ಸಮಸ್ಯೆಗಳು ಇದರಿಂದಲೇ ಆರಂಭವಾಗುತ್ತಿದೆ. ಹೀಗಾಗಿ ಹೆಚ್ಚು ನೀರಿನ ಸೇವನೆ, ನೀರಿನ ಅಂಶವುಳ್ಳ ಹಣ್ಣುಗಳ ಸೇವನೆ ಮಾಡುವುದು ದೇಹಕ್ಕೆ...
ಮಸಾಲೆಯುಕ್ತ ಆಹಾರಗಳು, ಕರಿದ ಆಹಾರಗಳು ಮತ್ತು ಜಂಕ್ ಫುಡ್ಗಳು ಅಸಿಡಿಟಿಯನ್ನು ಹೆಚ್ಚಿಸುತ್ತದೆ ಎಂಬುದು ನಮಗೆ ಸಾಮಾನ್ಯವಾಗಿ ತಿಳಿದಿರೋ ವಿಷಯ. ಅಸಿಡಿಟಿಗೆ ಔಷಧಿಗಳನ್ನು ಆಶ್ರಯಿಸುವ ಬದಲು ಮನೆಯಲ್ಲಿರುವ ಕೆಲವು ಪದಾರ್ಥಗಳ್ಳನ್ನು ಸೇವಿಸುವುದರಿಂದ ಅಸಿಡಿಟಿಗೆ ಗುಡ್ ಬಾಯ್ ಹೇಳಬಹುದು.
ಈ ಅಸಿಡಿಟಿಯು ಆಮ್ಲೀಯ ಆಹಾರಗಳು, ಹೆಚ್ಚಿನ ಕೊಬ್ಬಿನ, ಕರಿದ ಮತ್ತು ಮಸಾಲೆಯುಕ್ತ ಆಹಾರಗಳನ್ನ ಅತಿಯಾಗಿ ತಿನ್ನುವುದು, ರಕ್ತದೊತ್ತಡದ ಔಷಧಿಗಳು...
ಈಗ ಮಾರುಕಟ್ಟೆಯಲ್ಲಿ ವೆರೈಟಿ ವೆರೈಟಿ ಬ್ರ್ಯಾಂಡ್ನ ಟೂತ್ ಪೇಸ್ಟ್, ಟೂತ್ ಪೌಡರ್, ಮೌತ್ ಫ್ರೆಶನರ್ ಇತ್ಯಾದಿ ಬಂದಿದೆ. ಆದ್ರೆ ನಮ್ಮ ಹಲ್ಲು ಮಾತ್ರ, ಮೊದಲಿನವರ ರೀತಿ ಆರೋಗ್ಯಕರವಾಗಿಲ್ಲ. ಯಾಕಂದ್ರೆ ಮೊದಲಿನವರು ಬ್ರ್ಯಾಂಡೇಡ್ ಟೂತ್ ಪೇಸ್ಟ್ಗಿಂತ ಹೆಚ್ಚು, ಹಲ್ಲಿನ ಪುಡಿಯನ್ನ ಬಳಕೆ ಮಾಡುತ್ತಿದ್ದರು. ಹಾಗಾಗಿ ಅವರ ಹಲ್ಲು ಗಟ್ಟಿ ಮುಟ್ಟಾಗಿತ್ತು. ಹಾಗಾಗಿ ಇಂದು ನಾವು ಮನೆಯಲ್ಲೇ,...
ಚರ್ಮಕ್ಕೆ ಸಂಬಂಧಿಸಿದ ಹಲವು ತೊಂದರೆಗಳು ಶುರುವಾಗುವುದೇ ಬೇಸಿಗೆ ಕಾಲದಲ್ಲಿ. ತುರಿಕೆ, ಸೆಕೆ ಬೊಕ್ಕೆ, ಮೊಡವೆ ಇತ್ಯಾದಿ ಸಮಸ್ಯೆಗಳು ಎದುರಾಗುವ ಸಮಯವಿದು. ಹಾಗಾಗಿ ಇಂದು ನಾವು ಸಮ್ಮರ್ ಸ್ಪೆಶಲ್ನಲ್ಲಿ ಬಿಸಿಲಿನಿಂದ ನಿಮ್ಮ ತ್ವಚೆಯ ರಕ್ಷಣೆ ಮಾಡಿಕೊಳ್ಳಲು, ಬ್ಯೂಟಿ ಟಿಪ್ಸ್ ತಂದಿದ್ದೇವೆ. ಆ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ ಬನ್ನಿ..
ಮೊದಲನೇಯದಾಗಿ ಸ್ಕಿನ್ ಕ್ಲೆನ್ಸಿಂಗ್. ಅರ್ಧ ಭಾಗ ಟೊಮೆಟೋವನ್ನು...
ಹಲವರಿಗೆ ಮೊಬೈಲ್, ಲ್ಯಾಪ್ಟಾಪ್ ಚಾರ್ಜ್ ಆಗುತ್ತಿರುವಾಗಲೇ ಬಳಸುವ ಅಭ್ಯಾಸವಿರುತ್ತದೆ. ಆದ್ರೆ ಹೀಗೆ ಮಾಡುವುದರಿಂದ ನಮಗೆ ಗೊತ್ತಿಲ್ಲದೇ, ನಮ್ಮ ದೇಹದಲ್ಲಿ ಕ್ಯಾನ್ಸರ್ ಕಣಗಳು ಉತ್ಪತ್ತಿಯಾಗುತ್ತದೆ ಎನ್ನುತ್ತಾರೆ ವಿಜ್ಞಾನಿಗಳು. ಮೊಬೈಲ್ ಮಮತ್ತು ಲ್ಯಾಪ್ಟಾಪ್ ರೇಡಿಯೇಶನ್ನಿಂದ ಈ ಕ್ಯಾನ್ಸರ್ ಕಣಗಳು ಉತ್ಪತ್ತಿಯಾಗುವ ಸಂಭವವಿರುತ್ತದೆ. ಹಾಗಾಗಿ ಲ್ಯಾಪ್ಟಾಪ್ ಮತ್ತು ಮೊಬೈಲನ್ನ ಚಾರ್ಜ್ ಆಗುವ ಸಮಯದಲ್ಲಿ ಬಳಸಬಾರದು. ಈ ಬಗ್ಗೆ ಮತ್ತಷ್ಟು...
ಬೇಸಿಗೆ ಬಂತಂದ್ರೆ ಸಾಕು, ಪದೇ ಪದೇ ಬಾಯಾರಿಕೆಯಾಗೋದು, ಸುಮ್ಮನೆ ಕುಳಿತರೂ ಬೆವರೋದರ ಜೊತೆಗೆ, ಹಲವು ಆರೋಗ್ಯ ಸಮಸ್ಯೆಯೂ ಕಾಣಿಸಿಕೊಳ್ಳತ್ತೆ. ಅದೇ ರೀತಿ, ಅಜೀರ್ಣ ಸಮಸ್ಯೆ, ತ್ವಚೆಯ ಸಮಸ್ಯೆ ಸೇರಿ ಇನ್ನೂ ಹಲವು ಸಮಸ್ಯೆಗಳನ್ನ ಬೇಸಿಗೆ ಕಾಲದಲ್ಲಿ ಎದುರಿಸಬೇಕಾಗುತ್ತದೆ. ಅಲ್ಲದೇ ಮಕ್ಕಳ ಬೆಳವಣಿಯಾಗೋದು ಕೂಡ ಬೇಸಿಗೆ ಕಾಲದಲ್ಲಿ.
ಆದ್ರೆ ಮಕ್ಕಳಾಗಲಿ, ದೊಡ್ಡವರಾಗಲಿ ಉತ್ತಮ ಆಹಾರಕ್ಕಿಂತ, ನೀರು ಕುಡಿಯುವುದೇ...
ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು ಯಾವ ಕಾಲಕ್ಕೂ...