ಉಪ್ಪಿಟ್ಟು ಅಂದರೆ ಹೆದರಿಕೊಂಡು ದೂರ ಹೋಗುವವರು ಇಂದಿಗೂ ನಮ್ಮ ಮಧ್ಯೆ ಇದ್ದಾರೆ. ಹಾಗೆಯೇ ರವೆ ಉತ್ಪನ್ನಗಳನ್ನು ಸೇವಿಸಿ ಆರೋಗ್ಯಕರವಾಗಿ ಜೀವನ ನಡೆಸುತ್ತಿರುವವರು ಕೂಡ ನಮ್ಮ ಮಧ್ಯೆಯೇ ಇದ್ದಾರೆ. ಇವರಲ್ಲಿ ಯಾರು ಆರೋಗ್ಯವಾಗಿದ್ದಾರೆ ಎಂಬುದನ್ನು ಗಮನಿಸುವುದಾದರೆ ಅದು ರವೆಯಿಂದ ಯಾವುದಾದರೂ ಉತ್ಪನ್ನಗಳನ್ನು ಆಗಾಗ ಅಡುಗೆ ತಯಾರಿ ಮಾಡಿಕೊಂಡು ತಿನ್ನುವವರು ಎಂದು ಸುಲಭವಾಗಿ ಹೇಳಬಹುದು. ರವೆಯಿಂದ ನಮ್ಮ...
ಸೊಂಟ ಪೂಜಾ ಹೆಗ್ಡೆ ಥರ ರ್ಬೇಕು, ಫಿಗರ್ ತಮನ್ನಾ ಥರ ರ್ಬೇಕು ಅನ್ನೋದು ಬಹುತೇಕ ಹೆಣ್ಮಕ್ಕಳ ಕನಸು. ಅದಕ್ಕಾಗಿ ಶಾರ್ಟ್ ಕಟ್ ಹುಡ್ಕೋಕೆ ಹೋಗಿ ಇಲ್ಲೊಬ್ಬ ಸುಂದರಿ ಲೈಫ್ಗೇ ಕುತ್ತು ತಂದುಕೊAಡಿದ್ದಾರೆ. ಫ್ಯಾಟ್ ಸರ್ಜರಿ ಮಾಡಿಸೋಕೆ ಹೋಗಿ ಪ್ರಾಣವನ್ನೇ ಕಳೆದುಕೊಂಡ ಹೆಣ್ಣುಮಗಳ ಕುಟುಂಬ ಈಗ ಭರಿಸಲಾರದ ನೋವಲ್ಲಿದೆ. ಹೊಟ್ಟೇಲಿ ಫ್ಯಾಟ್ ಇದೆ ಸರ್ಜರಿ ಮಾಡುಸ್ಕೋ...
ಕರೋನಾ ವೈರಸ್ ಸಾಂಕ್ರಾಮಿಕ ರೋಗದ ಆತಂಕವೇ ಇನ್ನೂ ದೂರವಾಗಿಲ್ಲ. ಈಗಿರುವಾಗಲೇ ಹೊಸ ಕಾಯಿಲೆಯ ಭೀತಿ ಆವರಿಸಿದೆ. ಕೇರಳದ ಹಲವು ಭಾಗಗಳಲ್ಲಿ ಟೊಮೇಟೊ ಫ್ಲೂ ಎಂಬ ಹೊಸ ವೈರಸ್ ಪತ್ತೆಯಾಗಿದ್ದು, ಈ ವೈರಸ್ ಪತ್ತೆಯಾದ ಬಳಿಕ ಜ್ವರದಿಂದ ಬಳಲುತ್ತಿರುವ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಹೀಗಾಗಿ ಕರ್ನಾಟಕ ಸರ್ಕಾರ ಗಡಿ ಭಾಗದಲ್ಲಿ ಕಟ್ಟೆಚ್ಚರವಹಿಸಲು ಅದೇಶಿಸಿದೆ. ರಾಜ್ಯದಲ್ಲಿ ಇದುವರೆಗೆ...
ಪಪ್ಪಾಯ ಹಣ್ಣುನ್ನು ಯಾರು ಬೇಕಾದರೂ ತಿನ್ನಬಹುದು. ತಿಂದವರಿಗೆಲ್ಲ ಒಂದೊಂದು ರೀತಿಯ ಪ್ರಯೋಜನಗಳು ಸಿಗುತ್ತವೆ. ಪಪ್ಪಾಯ ಹಣ್ಣಿನ ಸೇವನೆಯಿಂದ ಉಂಟಾಗುವ ಆರೋಗ್ಯದ ಲಾಭಗಳು ಒಂದೆರಡಲ್ಲ. ಮಹಿಳೆಯರಿಗೂ ಕೂಡ ಪಪ್ಪಾಯ ಹಣ್ಣಿನಿಂದ ಸಾಕಷ್ಟು ಪ್ರಯೋಜನಗಳಿವೆ. ಅದೇ ರೀತಿ ಪಪ್ಪಾಯ ಕಾಯಿ ಕೂಡ ಆರೋಗ್ಯಕ್ಕೆ ಅಷ್ಟೇ ಪ್ರಯೋಜನಗಳನ್ನು ನೀಡುತ್ತದೆ. ಆದರೆ ಗರ್ಭಿಣಿಯರು ಯಾವುದೇ ಕಾರಣಕ್ಕೂ ಪಪ್ಪಾಯ ಕಾಯಿ ಅಥವಾ...
ಮಾವಿನ ಹಣ್ಣು ಯಾರಿಗೆ ತಾನೇ ಇಷ್ಟ ಆಗಲ್ಲ. ಮಾವಿನ ಹಣ್ಣನ್ನು ಎಲ್ಲರೂ ಕೂಡ ತುಂಬಾ ಇಷ್ಟಪಟ್ಟು ತಿನ್ನುತ್ತಾರೆ. ಆಯುರ್ವೇದದಲ್ಲಿ ಮಾವಿನ ಮರಕ್ಕೆ ಮತ್ತು ಮಾವಿನ ಎಲೆಗೆ ಹೇಗೆ ತುಂಬಾ ಪ್ರಾಮುಖ್ಯತೆ ಇದೆಯೋ ಹಾಗೆಯೇ ಮಾವಿನ ಹಣ್ಣಿನ ಗೊರಟೆಗೂ ಅಷ್ಟೇ ಪ್ರಾಮುಖ್ಯತೆ ಇದೆ. ಮಾವಿನ ಹಣ್ಣನ್ನು ತಿಂದು ಅದರ ಗೊರಟೆಯನ್ನ ಎಸೆದು ಬಿಡುತ್ತೇವೆ. ಆದರೆ ಇದರಿಂದ...
ಡ್ರ್ಯಾಗನ್ ಹಣ್ಣು ಬೇರೆ ಹಣ್ಣುಗಳಿಗಿಂತ ಆಕಾರ ಮತ್ತು ಬಣ್ಣದಲ್ಲಿ ವಿಭಿನ್ನವಾಗಿದೆ. ಈ ಹಣ್ಣು ದಕ್ಷಿಣ ಅಮೆರಿಕದಲ್ಲಿ ಹುಟ್ಟಿ ನಂತರ ಪೂರ್ವ ಏಷ್ಯಾಕ್ಕೆ ಹರಡಿದ್ದು, ಥೈಲ್ಯಾಂಡ್ ಮತ್ತು ವಿಯೆಟ್ನಾಂ ಜನರು ಡ್ರ್ಯಾಗನ್ ಹಣ್ಣನ್ನು ಅತಿ ಹೆಚ್ಚು ಸೇವಿಸುತ್ತಾರೆ.
ಡ್ರ್ಯಾಗನ್ ಹಣ್ಣು ಸಣ್ಣ ಆಗಬೇಕೆಂಬುವವರಿಗೆ ಬಹಳ ಉಪಯೋಗವಾಗುತ್ತದೆ. ಏಕೆಂದರೆ ಈ ಹಣ್ಣಿನಲ್ಲಿ ಹೆಚ್ಚಿನ ಕ್ಯಾಲೊರಿಗಳಿಲ್ಲ. ತಿರುಳು...
ಧ್ಯಾನ, ವ್ಯಕ್ತಿಯ ಮನಸ್ಸಿನ ತರಬೇತಿ ಹಾಗೂ ಅರಿವಿನ ಒಂದು ಕ್ರಮವನ್ನು ಉಂಟುಮಾಡುವ ಆಚರಣೆಯಾಗಿದೆ. ಧ್ಯಾನ ಎಂಬ ಪದವು ವಿವಿಧ ವಿಶಾಲ ಆಚರಣೆಗಳನ್ನು ಸೂಚಿಸುತ್ತದೆ. ಅದು ಕೆಲವು ತಂತ್ರಗಳನ್ನು ಒಳಗೊಂಡಿದ್ದು, ಅವು ವಿಶ್ರಾಂತಿ, ಆಂತರಿಕ ಶಕ್ತಿ ಅಥವಾ ಜೀವ ಶಕ್ತಿ ನಿರ್ಮಿಸುವ ತಂತ್ರಗಳಾಗಿವೆ. ಮತ್ತು ಪ್ರೀತಿ, ತಾಳ್ಮೆ, ಉದಾರತೆ ಮತ್ತು ಕ್ಷಮೆ ಇವುಗಳೂ ಕೂಡ ವಿಕಾಸವಾಗುತ್ತವೆ....
ಬೇಸಿಗೆಯಲ್ಲಿ ಖರ್ಬೂಜದ ಜ್ಯೂಸ್ಹಣ್ಣನ್ನ ಸೇವಿಸುವು ಅಥವಾ ಇದರ ಪಾನಕ ಕುಡಿಯವು ಎಲ್ಲರಿಗೂ ಖುಷಿ ತರುವ ವಿಷಯ. ಅದಷ್ಟೇ ಅಲ್ಲದೆ ಬಾಯಾರಿಕೆ ತಣಿಸುವಂತೆ ಖರ್ಬೂಜ ಹಣ್ಣು ಔಷಧಿ ಆಗಿಯೂ ಸಹ ಉಪಯುಕ್ತವಿದೆ. ಇದು ಸಾಕಷ್ಟು ಜನಕ್ಕ ತಿಳಿದಿರುವುದಿಲ್ಲ.
ಖರ್ಬೂಜ ಹಣ್ಣಿನಲ್ಲಿ ನೀರಿನಂಶವಿದ್ದು, ಇದು ವಿಟಮಿನ್ ಮತ್ತು ಖನಿಜಾಂಶಗಳನ್ನು ಯಥೇಚ್ಛವಾಗಿ ಹೊಂದಿರುತ್ತದೆ. ಹಾಗಾಗಿ ಖರ್ಬೂಜ ಹಣ್ಣನ್ನು ಸೇವಿಸುವುದರಿಂದ ಆರೋಗ್ಯಕ್ಕೆ...
ಆರೋಗ್ಯವಾಗಿರಲು ಸರಿಯಾದ ಆಹಾರ ಸೇವನೆ ಅತೀ ಮುಖ್ಯ. ದಿನದಲ್ಲಿ ಮೂರು ಹೊತ್ತಿನ ಆಹಾರಾಭ್ಯಾಸ ರೂಢಿಗೊಳಿಸಿಕೊಂಡರೆ ದೇಹದ ಎಲ್ಲ ಚಟುವಟಿಕೆಗಳನ್ನು ನಿಯಂತ್ರಿಸಬಹುದು. ಇಲ್ಲವಾದಲ್ಲಿ ಅನೇಕ ರೀತಿಯ ಅರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ.
ಈಗಿನ ಜೆನರೇಷನ್ ನವರು ರಾತ್ರಿ ಲೇಟಾಗಿ ಮಲಗಿ ಬೆಳಗ್ಗೆ ತಡವಾಗಿ ಏಳುವುದನ್ನ ಅಭ್ಯಾಸ ಮಾಡಿಕೊಂಡಿರುತ್ತಾರೆ. ಸರಿಯಾದ ಆಹಾರ ಸೇವನೆ ಎಷ್ಟು ಮುಖ್ಯವೋ, ಹಾಗೆಯೇ ಸರಿಯಾದ ಸಮಯಕ್ಕೆ...
ದಿನದಿಂದ ದಿನಕ್ಕೆ ಬಿಸಿಲಿನ ಹವೆ ಹೆಚ್ಚುತ್ತಿದೆ. ಬಿಸಿ ಗಾಳಿಗೆ ದೇಹ ನಿರ್ಜಲೀಕರಣವಾಗುವ ಸಾಧ್ಯತೆ ಹೆಚ್ಚಾಗಿದೆ. ಅದಷ್ಟೇ ಅಲ್ಲದೆ ಸುಸ್ತು, ಬಾಯಾರಿಕೆ, ದಣಿವು ಸಾಮಾನ್ಯಾವಾಗಿ ಕಾಡುವ ಸಮಸ್ಯವಾಗಿದೆ. ದೇಹದಲ್ಲಿನ ನೀರಿನ ಸಾಂಧ್ರತೆ ಕಡಿಮೆಯಾಗಿ ನಿರ್ಜಲೀಕರವಾಗುತ್ತಿದ್ದು, ಅರ್ಧ ಆರೋಗ್ಯ ಸಮಸ್ಯೆಗಳು ಇದರಿಂದಲೇ ಆರಂಭವಾಗುತ್ತಿದೆ. ಹೀಗಾಗಿ ಹೆಚ್ಚು ನೀರಿನ ಸೇವನೆ, ನೀರಿನ ಅಂಶವುಳ್ಳ ಹಣ್ಣುಗಳ ಸೇವನೆ ಮಾಡುವುದು ದೇಹಕ್ಕೆ...
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘Toxic’ ಸಿನಿಮಾ ಇಂದು ತೆರೆಕಂಡಿದ್ದು, ಬೆಂಗಳೂರಿನ ಸಂತೋಷ್ ಥಿಯೇಟರ್ನಲ್ಲಿ ಅಭಿಮಾನಿಗಳ ಸಂಭ್ರಮ ಜೋರಾಗಿದೆ.
ಸಿನಿಮಾ ವೀಕ್ಷಿಸಿ ಹೊರಬಂದ ಪ್ರೇಕ್ಷಕರು...