Sunday, July 12, 2026

ಆರೋಗ್ಯ

ನೀರು ಕುಡಿಯುವಾಗ ಈ ತಪ್ಪುಗಳನ್ನು ಮಾಡಲೇಬೇಡಿ..

ನೀರು ಕುಡಿಯುವುದು ಆರೋಗ್ಯಕ್ಕೆ ತುಂಬಾ ಮುಖ್ಯ ಅನ್ನೋದು ಎಲ್ಲರಿಗೂ ಗೊತ್ತು. ಆದ್ರೆ ಯಾವ ನೀರನ್ನ ಕುಡಿಯಬೇಕು..? ತಣ್ಣೀರೋ, ಬಿಸಿ ನೀರೋ..? ಅಥವಾ ಕಾಯಿಸಿ, ತಣಿಸಿದ ನೀರೋ..? ಹೇಗೆ ಕುಡಿಯಬೇಕು..? ಯಾವಾಗ ಕುಡಿಯಬೇಕು..? ಎಷ್ಟು ಕುಡಿಯಬೇಕು..? ಇತ್ಯಾದಿ ವಿಷಯಗಳ ಬಗ್ಗೆ ಹಲವರಿಗೆ ಗೊತ್ತಿರರುವುದಿಲ್ಲ. ಹಾಗಾಗಿ ಇಂದು ಸರಿಯಾದ ಮಾಹಿತಿ ತಿಳಿಯೋಣ ಬನ್ನಿ. ಯಾವಾಗಲೂ ಕಾಯಿಸಿ, ತಣಿಸಿದ ನೀರನ್ನೇ...

ಮೂರು ಸಾತ್ವಿಕ ಚಪಾತಿ ಮತ್ತು ಸಾತ್ವಿಕ ಪಲ್ಯದ ರೆಸಿಪಿ..

ನಾವು ಸಾಧಾರಣವಾಗಿ ಗೋಧಿ ಹಿಟ್ಟಿನ ಚಪಾತಿ ಮಾಡ್ತೇವೆ. ಆದ್ರೆ ಇದೇನಿದು ಸಾತ್ವಿಕ ಚಪಾತಿ ಅನ್ನೋದು ನಿಮ್ಮ ಪ್ರಶ್ನೆಯಾಗಿದ್ರೆ, ಇದು ತರಕಾರಿಯೊಂದಿಗೆ ಮಾಡುವ ಚಪಾತಿ. ಇದರಲ್ಲಿ ಅರ್ಧ ಭಾಗ ತರಕಾರಿ ಮತ್ತು ಅರ್ಧ ಭಾಗ ಗೋಧಿ ಹಿಟ್ಟನ್ನ ಬಳಸಿ ಚಪಾತಿ ತಯಾರಿಸಲಾಗತ್ತೆ. ಇದರ ಜೊತೆಗೆ ಸಾತ್ವಿಕ ಪಲ್ಯದ ರೆಸಿಪಿನೂ ಇದೆ. ಹಾಗಾದ್ರೆ ಮೂರು ಸಾತ್ವಿಕ ಚಪಾತಿ...

ಮಣ್ಣಿನ ಪಾತ್ರೆಯಲ್ಲಿ ಅಡಿಗೆ ಮಾಡಿ, ಊಟ ಮಾಡಿದ್ರೇನು ಲಾಭ..?

ಹೆಚ್ಚಿನವರು ಸ್ಟೀಲ್ ಪಾತ್ರೆಯಲ್ಲಿ ಅಡಿಗೆ ಮಾಡಿ, ಊಟ ಮಾಡ್ತಾರೆ. ಕೆಲವರು ಅಡಿಗೆಯನ್ನ ಸ್ಟೀಲ್ ಪಾತ್ರೆಯಲ್ಲಿ ಮಾಡಿದ್ರೂ, ಊಟ ಮಾತ್ರಾ, ಬೆಳ್ಳಿ ತಟ್ಟೆ ಅಥವಾ ತಾಮ್ರದ ತಟ್ಟೆ ಅಥವಾ ಬಾಳೆ ಎಲೆಯಲ್ಲಿ ಊಟ ಮಾಡ್ತಾರೆ. ಇದರಿಂದ ಆರೋಗ್ಯಕ್ಕೇನು ಹಾನಿಯಿಲ್ಲ. ಆದ್ರೆ ಮಣ್ಣಿನ ಪಾತ್ರೆಯಲ್ಲಿ ಅಡುಗೆ ತಯಾರಿಸಿ, ಊಟ ಮಾಡಿದ್ರೆ, ಆರೋಗ್‌ಯದಲ್ಲಿ ಹೆಚ್ಚಿನ ಅಭಿವೃದ್ಧಿಯನ್ನ ಕಾಣಬಹುದು. ಹಾಗಾದ್ರೆ...

ಆರೋಗ್ಯಕರ ಊಟ ಮಾಡಿದ ಮೇಲೆ ನೀವು ಈ 5 ತಪ್ಪು ಮಾಡ್ತೀರಾ..? ಇನ್ಮೇಲೆ ಮಾಡ್ಬೇಡಿ..

ತುಂಬಾ ಜನ ಆರೋಗ್ಯಕರವಾದ ಊಟಾ ಮಾಡ್ತಾರೆ. ಹಸಿ ತರಕಾರಿ, ಹೆಚ್ಚು ಎಣ್ಣೆ, ಬೆಣ್ಣೆ ಬಳಸದೇ ಮಾಡಿದ ಸೂಪ್, ದಾಲ್, ಚಪಾತಿ ಎಲ್ಲಾ ತಿಂತಾರೆ. ಫ್ರೆಶ್ ಹಣ್ಣುಗಳನ್ನ ಕೂಡ ತಿಂತಾರೆ. ಆದ್ರೆ ಅದಾದ ಬಳಿಕ, ಕೆಲ ತಪ್ಪುಗಳನ್ನು ಮಾಡ್ತಾರೆ. ಆ ತಪ್ಪುಗಳ ಕಾರಣದಿಂದಲೇ, ನೀವೆಷ್ಟೇ ಒಳ್ಳೆ ಆಹಾರ ತಿಂದ್ರೂ, ಅದರಿಂದ ಆರೋಗ್ಯಕ್ಕೇನೂ ಪ್ರಯೋಜನವಾಗುವುದಿಲ್ಲ. ಹಾಗಾದ್ರೆ ಬನ್ನಿ...

ಪ್ಲಾಸ್ಟಿಕ್ ಬಾಟಲಿಯಲ್ಲಿ ಸಿಗುವ ನೀರನ್ನ(ಮಿನರಲ್ ವಾಟರ್) ಯಾಕೆ ಕುಡಿಯಬಾರದು..?

ನಾವು ಪ್ರವಾಸಕ್ಕೆ ಅಥವಾ ಎಲ್ಲಾದರೂ ಹೊರಗಡೆ ಹೋಗುವಾಗ, ನೀರಿನ ಬಾಟಲಿಯನ್ನ ಮರೆತು ಹೋದರೆ, ಅಂಗಡಿಯಲ್ಲಿ ಪ್ಲಾಸ್ಟಿಕ್ ಬಾಟಲಿಯಲ್ಲಿ ಸಿಗುವ ಮಿನರಲ್ ವಾಟರ್ ಖರೀದಿ ಮಾಡ್ತೇವೆ. ಮತ್ತು ಅದನ್ನ ಅರ್ಧ ದಿನವಾದರೂ ಇರಿಸಿ, ಕುಡಿಯುತ್ತೇವೆ. ಆದ್ರೆ ಅಂಥ ನೀರು ಅದೆಷ್ಟು ಕೆಟ್ಟದ್ದು ಅನ್ನುವ ಅಂದಾಜು ಕೂಡ ನಮಗರೋದಿಲ್ಲಾ. ಹಾಗಾದ್ರೆ ಪ್ಲಾಸ್ಟಿಕ್ ಬಾಟಲಿಯಲ್ಲಿ ಸಿಗುವ ನೀರು ಕುಡಿದರೆ,...

ಹಸಿರು ಬಟಾಣಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಾ..?ಇಲ್ಲವಾ..?

ಹಸಿರು ಬಟಾಣಿ ಅಂದ್ರೆ ನಮಗೆಲ್ಲ ಪಲಾವ್, ಪನೀರ್ ಕರಿ, ಪಲ್ಯ ಇವುಗಳೇ ನೆನಪಿಗೆ ಬರತ್ತೆ. ಆದ್ರೆ ಈ ಹಸಿರು ಬಟಾಣಿಯನ್ನ ಯಾರೂ ಹಸಿಯಾಗಿ ತಿನ್ನೋಕ್ಕೆ ಇಷ್ಟಪಡಲ್ಲ. ಕಾರಣ ಇದು ಸ್ವಲ್ಪ ಕಹಿಯಾಗಿರತ್ತೆ. ಆದ್ರೂ ಕೂಡ ನೀವು ಹಸಿ ಬಟಾಣಿಯಿಂದ ತಿನ್ನುವುದರಿಂದ, ಕೆಲ ಆರೋಗ್ಯಕರ ಲಾಭ ಪಡಿಯಬಹುದು. ಹಾಗಾದ್ರೆ ಯಾವುದು ಆ ಆರೋಗ್ಯಕರ ಲಾಭ ಅನ್ನೋ...

ಕರ್ಪೂರದಿಂದ ಆರೋಗ್ಯಕ್ಕೆ ಆಗುವ ಪ್ರಯೋಜನಗಳೇನು..?

ಕರ್ಪೂರ ಅಂದ್ರೆ, ಬರೀ ಪೂಜೆಗೆ, ಧೂಪ ದೀಪ ಹಚ್ಚೋಕ್ಕೆ ಬಳಸುವ ಸಾಮಗ್ರಿ ಅಂತಾ ನಾವು ತಿಳಿದಿದ್ದೇವೆ. ಆದ್ರೆ ಕರ್ಪೂರದಿಂದ ಆರೋಗ್ಯ ಕೂಡ ವೃದ್ಧಿಸಬಹುದು. ಅದು ಹೇಗೆ ಅನ್ನೋ ಬಗ್ಗೆ ಹೆಚ್ಚಿನ ಮಾಹಿತಿಯನ್ನ ತಿಳಿಯೋಣ ಬನ್ನಿ.. 1. ಹೊಟ್ಟೆ ನೋವಿನ ಸಮಸ್ಯೆ ಇದ್ದವರು, ಒಂದು ಗ್ಲಾಸ್ ನೀರಿಗೆ ಒಂದು ಚಮಚ ಅಜ್ವೈನ್ ಅಂದ್ರೆ ವೋಮವನ್ನ ಹಾಕಿ, ಚೆನ್ನಾಗಿ...

ಬೆಳ್ಳಿಯಿಂದ ಆರೋಗ್ಯಕ್ಕಾಗಲಿದೆ ಹಲವು ಲಾಭ..!

ಬೆಳ್ಳಿ ಅಂದ್ರೆ ನಮಗೆ ನೆನಪಿಗೆ ಬರೋದು ಬೆಳ್ಳಿ ದೀಪ, ಬೆಳ್ಳಿ ಬಟ್ಟಲು, ಗೆಜ್ಜೆ, ಕಾಲುಂಗುರ, ಚಿಕ್ಕ ಮಕ್ಕಳ ಬಳೆ ಇತ್ಯಾದಿ. ಇದೇ ಬೆಳ್ಳಿ ಆಭರಣಗಳಿಂದ ನಮ್ಮ ಆರೋಗ್ಯವನ್ನ ಕೂಡ ವೃದ್ಧಿಸಿಕೊಳ್ಳಬಹುದು. ಹಾಗಾದ್ರೆ ಬೆಳ್ಳಿಯಿಂದ ಆರೋಗ್ಯ ವೃದ್ಧಿ ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೆಳ್ಳಿಯ ಕಾಲುಂಗುರ, ಗೆಜ್ಜೆ, ಧರಿಸುವುದರಿಂದ ನಮ್ಮ ದೇಹದಲ್ಲಿ ಉಷ್ಣತೆಯ ಪ್ರಮಾಣ ಮತ್ತು...

ಪಪ್ಪಾಯಿ ಕಾಯಿಯಿಂದಲೂ ಇದೆ ಹಲವು ಆರೋಗ್ಯಕರ ಪ್ರಯೋಜನಗಳು..

ಪಪ್ಪಾಯಿ ಹಣ್ಣು ತಿಂದ್ರೆ ಆರೋಗ್ಯಕ್ಕಾಗುವ ಪ್ರಯೋಜನಗಳೇನು..? ಪಪ್ಪಾಯಿ ಹಣ್ಣಿನ ಫೇಸ್‌ಪ್ಯಾಕ್ ಬಳಸಿದ್ರೆ ಏನು ಲಾಭ..? ಇವುಗಳ ಬಗ್ಗೆ ಎಲ್ಲ ನಾವು ನಿಮಗೆ ಈ ಮೊದಲೇ ತಿಳಿಸಿದ್ದೇವೆ. ಆದ್ರೆ ಇಂದು ನಾವು ಪಪ್ಪಾಯಿ ಕಾಯಿ ಬಳಸುವುದರಿಂದಲೂ ಕೆಲ ಪ್ರಯೋಜನಗಳಿದೆ. ಅದರ ಬಗ್ಗೆ ತಿಳಿಸಲಿದ್ದೇವೆ. ಹಾಗಾದ್ರೆ ಪಪ್ಪಾಯಿ ಕಾಯಿ ಬಳಕೆಯ ಪ್ರಯೋಜನಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಡಯಾಬಿಟೀಸ್‌...

ತುಳಸಿ ಗಿಡವನ್ನ ಸಮೃದ್ಧವಾಗಿ ಬೆಳೆಸಬೇಕಾ..? ಹಾಗಾದ್ರೆ ಈ ಟಿಪ್ಸ್ ಫಾಲೋ ಮಾಡಿ..

ಯಾವ ಮನೆಯಲ್ಲಿ ತುಳಸಿ ಗಿಡ ಸಮೃದ್ಧವಾಗಿ ಬೆಳೆಯತ್ತೋ, ಆ ಮನೆಯಲ್ಲಿ ಯಾವಾಗಲೂ ಸುಖ, ಶಾಂತಿ, ನೆಮ್ಮದಿ ನೆಲೆಸಿರತ್ತೆ ಅಂತಾ ಹಿರಿಯರು ಹೇಳ್ತಾರೆ. ಯಾಕಂದ್ರೆ ತುಳಸಿ ಅಂದ್ರೆ ಲಕ್ಷ್ಮೀ ದೇವಿಯ ಪ್ರತಿರೂಪ. ಹಾಗಾಗಿ ಇಂದು ನಾವು ಈ ತುಳಸಿ ಗಿಡವನ್ನ ಸಮೃದ್ಧವಾಗಿ ಬೆಳೆಸಬೇಕು ಅಂದ್ರೆ, ಯಾವ ಯಾವ ಟಿಪ್ಸ್ ಫಾಲೋ ಮಾಡ್ಬೇಕು ಅಂತಾ ಹೇಳಲಿದ್ದೇವೆ. ಹಾಗಾದ್ರೆ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img